ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು‌ : ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ - ವ್ಯಕ್ತಿ ಸಾವು !

Twitter
Facebook
LinkedIn
WhatsApp
ಕೊಡಗು‌ : ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ –  ವ್ಯಕ್ತಿ ಸಾವು !

ಕೊಡಗು ಜಿಲ್ಲೆಯಲ್ಲಿ ಹಾವಳಿ ಇಡುತ್ತಿರುವ ಕಾಡಾನೆಗಳು ಇಂದು ಮತ್ತೊಂದು ಬಲಿ ಪಡೆದುಕೊಂಡಿದೆ. ಇಲ್ಲಿನ ತಿತಿಮತಿ ರಸ್ತೆಯಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಮಾರಿಯಮ್ಮ ಕಾಲೋನಿಯ ಚಾಮ (50) ಎಂದು ಗುರುತಿಸಲಾಗಿದೆ


ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಒಂದೇ ಬೈಕಿನಲ್ಲಿ ಮೂವರು ಕೋಣನ ಕಟ್ಟೆಯಿಂದ ಮರಪಾಲ ರಸ್ತೆಯಲ್ಲಿ ತೆರಳುವಾಗ ಹಠಾತ್ತನೆ ಆನೆ ಎದುರಿಗೆ ಬಂದಿದೆ. ಈ ವೇಳೆ ಬೈಕ್ ನ ಹಿಂಬದಿ ಕೂತಿದ್ದ ಇಬ್ಬರು ಓಡಿದ್ದಾರೆ. ಆದರೆ ಚಾಮ ಅವರು ಬೈಕ್ ನಿಂದ ಇಳಿಯುವಷ್ಟರಲ್ಲಿ ಆನೆ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ