ಕೊಡಗು ಜಿಲ್ಲೆಯಲ್ಲಿ ಹಾವಳಿ ಇಡುತ್ತಿರುವ ಕಾಡಾನೆಗಳು ಇಂದು ಮತ್ತೊಂದು ಬಲಿ ಪಡೆದುಕೊಂಡಿದೆ. ಇಲ್ಲಿನ ತಿತಿಮತಿ ರಸ್ತೆಯಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಮಾರಿಯಮ್ಮ ಕಾಲೋನಿಯ ಚಾಮ (50) ಎಂದು ಗುರುತಿಸಲಾಗಿದೆ
ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಒಂದೇ ಬೈಕಿನಲ್ಲಿ ಮೂವರು ಕೋಣನ ಕಟ್ಟೆಯಿಂದ ಮರಪಾಲ ರಸ್ತೆಯಲ್ಲಿ ತೆರಳುವಾಗ ಹಠಾತ್ತನೆ ಆನೆ ಎದುರಿಗೆ ಬಂದಿದೆ. ಈ ವೇಳೆ ಬೈಕ್ ನ ಹಿಂಬದಿ ಕೂತಿದ್ದ ಇಬ್ಬರು ಓಡಿದ್ದಾರೆ. ಆದರೆ ಚಾಮ ಅವರು ಬೈಕ್ ನಿಂದ ಇಳಿಯುವಷ್ಟರಲ್ಲಿ ಆನೆ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?