ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊನೆಗೂ ಗುಡ್ ನ್ಯೂಸ್ ಕೊಟ್ಟ ರಮ್ಯಾ; ಮತ್ತೆ ಚಿತ್ರರಂಗಕ್ಕೆ ಮೋಹಕತಾರೆ ವಾಪಾಸ್

Twitter
Facebook
LinkedIn
WhatsApp
ಕೊನೆಗೂ ಗುಡ್ ನ್ಯೂಸ್ ಕೊಟ್ಟ ರಮ್ಯಾ; ಮತ್ತೆ ಚಿತ್ರರಂಗಕ್ಕೆ ಮೋಹಕತಾರೆ ವಾಪಾಸ್

ಮೋಹಕತಾರೆ ರಮ್ಯಾ ಗಣೇಶ ಹಬ್ಬಕ್ಕೆ ಗುಡ್ ನ್ಯಾಸ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ರಮ್ಯಾ ನೀಡುವ ಸಿಹಿ ಸುದ್ದಿ ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ರಮ್ಯಾ ಗುಡ್ ನ್ಯೂಸ್ ಏನು ಎನ್ನುವುದು ಬಹಿರಂಗವಾಗಿದೆ. ‘ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ’ ಎಂದಿದ್ದರು ರಮ್ಯಾ. ಹೀಗಾಗಿ ಅಭಿಮಾನಿಗಳಲ್ಲಿ ಕ್ಯೂರಿಯಾಸಿಟಿ ಹೆಚ್ಚಾಗಿತ್ತು. ಜೊತೆಗೆ ರಮ್ಯಾ ಮತ್ತೆ ಸಿನಿಮಾ ಮಾಡ್ತಾರೆ ಎನ್ನುವ ಸುಳಿವು ಅಭಿಮಾನಿಗಳಿಗೆ ಸಿಕ್ಕಿತ್ತು.

ಆದರೀಗ ನಿರ್ಮಾಪಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು ರಮ್ಯಾ ನಿರ್ಮಾಪಕಿಯಾಗಿ ಸಿನಿಮಾ ರಂಗಕ್ಕೆ ಮತ್ತೆ ವಾಪಾಸ್ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಮದಲ್ಲಿ ಬಹಿರಂಗ ಪಡಿಸಿದ್ದಾರೆ. ಆಪಲ್ ಬಾಕ್ಸ್ ನಿರ್ಮಾಣ ಸಂಸ್ಥೆ ಮೂಲಕ ಇನ್ಮುಂದೆ ಸಿನಿಮಾ ಮತ್ತು ವೆಬ್ ಸೀರಿಸ್ ನಿರ್ಮಾಣ ಮಾಡುವುದಾಗಿ ರಮ್ಯಾ ಬಹಿರಂಗ ಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ