ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ತಿರುವನಂತಪುರಂ: ರಾಷ್ಟ್ರೀಯ ತನಿಖಾ ದಳ (NIA) ದಾಳಿ ವಿರೋಧಿಸಿ ಪಿಎಫ್ಐ (PFI) ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ ಸಂಸ್ಥೆಯು ಪಿಎಫ್ಐನಿಂದ 5.06 ಕೋಟಿ ಪರಿಹಾರ ಕೇಳಿ ಹೈಕೋರ್ಟ್ಗೆ (Kerala HighCourt) ಅರ್ಜಿ ಸಲ್ಲಿಸಿದೆ.
ಸೌತ್ ಸಿನಿಮಾಗಳ ಮೂಲಕ ಮೋಡಿ ಮಾಡಿರುವ ಚೆಲುವೆ ಅನುಷ್ಕಾ ಶೆಟ್ಟಿಗೆ (Anushka Shetty) ನಲವತ್ತು ವರ್ಷವಾಗಿದ್ದರೂ ಆಕೆಯ ಮೇಲಿರುವ ಕ್ರೇಜ್ ಒಂದು ಚೂರು ಕಮ್ಮಿಯಾಗಿಲ್ಲ. ಸ್ವೀಟಿ ಹಸೆಮಣೆ ಏರಲಿದ್ದಾರೆ ಅಂದ್ರೆ ಅನುಷ್ಕಾ ಅಭಿಮಾನಿಗಳು ನಂಬಲು ಸಿದ್ಧರಿಲ್ಲ. ಕರಾವಳಿ ಬ್ಯೂಟಿಗೆ ತೆರೆಮರೆಯಲ್ಲಿ ಮದುವೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಅರುಂಧತಿ, ಭಾಗಮತಿ, ಬಾಹುಬಲಿ ಅಂತಾ ಸೂಪರ್ ಡೂಪರ್ ಸಿನಿಮಾಗಳನ್ನ ಕೊಟ್ಟಿರುವ ಪ್ರತಿಭಾನ್ವಿತ ನಟಿ ಅನುಷ್ಕಾ, ನವೀನ್ ಪೋಲಿ ಶೆಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮಧ್ಯೆ ಕರಾವಳಿ ನಟಿಯ ಮದುವೆ ವದಂತಿ ಕೂಡ ಸಖತ್ ಸೌಂಡ್ ಮಾಡುತ್ತಿದೆ. ಗುರುಹಿರಿಯರು ನಿಶ್ಚಯಿಸಿದ ವರನೊಂದಿಗೆ ಮದುವೆಯಾಗಲು ಅನುಷ್ಕಾ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.
`ಬಾಹುಬಲಿ’ ನಟಿ ಅನುಷ್ಕಾ ಸದ್ಯದಲ್ಲೇ ಹಸೆಮಣೆ ಏರೋದು ಪಕ್ಕಾ ಎನ್ನಲಾಗುತ್ತಿದೆ. ತಮ್ಮ ಕುಟುಂಬ ನೋಡಿರುವ ವರನೊಂದಿಗೆ ಸ್ವೀಟಿ ಅನುಷ್ಕಾ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಈ ಕುರಿತ ಗುಡ್ ನ್ಯೂಸ್ ಸದ್ಯದಲ್ಲೇ ಅಧಿಕೃತವಾಗಿ ತಿಳಿಸಲಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?