ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾಗೆ ಎರಡು ವರ್ಷದ ಬಾಲಕ ಸಾವು : ಚಿಕ್ಕಮಂಗಳೂರಿ ನಿಂದ ವರದಿ ಯಾಗಿದೆ ಪ್ರಥಮ ಪ್ರಕರಣ!

Twitter
Facebook
LinkedIn
WhatsApp
ಕೊರೊನಾಗೆ ಎರಡು ವರ್ಷದ ಬಾಲಕ ಸಾವು : ಚಿಕ್ಕಮಂಗಳೂರಿ ನಿಂದ ವರದಿ ಯಾಗಿದೆ ಪ್ರಥಮ ಪ್ರಕರಣ!

ಚಿಕ್ಕಮಗಳೂರು: ಹೆಮ್ಮಾರಿ ಕೊರೊನಾಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ವರ್ಷದ ಮಗು ಬಲಿಯಾಗಿದೆ. ಜಿಲ್ಲೆಯಲ್ಲಿ ಕೊರೊನಾಗೆ ಮಗು ಸಾವನ್ನಪ್ಪಿದ ಮೊದಲ ಪ್ರಕರಣ ಇದಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಗು ಕೊರೊನಾಗೆ ಸಾವನ್ನಪ್ಪಿದ್ದು, ಮೃತ ಮಗು ಕಿಗ್ಗಾ ಗ್ರಾಮ ಪಂಚಾಯಿತಿ ಸದಸ್ಯರ ಮಗುವಾಗಿದೆ. ಮಗುವಿಗೆ ಕಳೆದೊಂದು ವಾರದಿಂದ ತೀವ್ರವಾದ ಕಫ ಸಮಸ್ಯೆ ಕಾಡುತ್ತಿತ್ತು. ಮಗುವನ್ನು ಇದೇ ಜೂನ್ 17 ರಂದು ಮಣಿಪಾಲ್‍ನ ಕಸ್ತೂರಿ ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರ್ನಾಟಕದಲ್ಲಿ ಪತ್ತೆ ಯಾಯಿತು ಚರ್ಮದ ಬ್ಲಾಕ್ ಫಂಗಸ್!!

ಕಳೆದ ನಾಲ್ಕು ದಿನದಿಂದ ಮಗುವಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಮಗು ಕೊನೆಯುಸಿರೆಳೆದಿದೆ. ಕಳೆದ 21 ದಿನ ಜಿಲ್ಲೆಯಲ್ಲಿ 18 ವರ್ಷದ ಒಳಗಿನ 766 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಕೂಡ ಹೆಚ್ಚಾಗಿದೆ. ಕೊರೊನಾ ಮೊದಲ ಅಲೆಯಲ್ಲಿ 18 ವರ್ಷದೊಳಗಿನ 1,736 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಆದರೆ, ಯಾರೂ ಸಾವನ್ನಪ್ಪಿರಲಿಲ್ಲ. ಇಂದು ಸಾವನ್ನಪ್ಪಿದ್ದ ಮಗುವಿಗೂ ಕೂಡ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಕಫದ ಸಮಸ್ಯೆಯೊಂದೇ ಇದ್ದಿದ್ದು. ನಾಲ್ಕು ದಿನದ ಚಿಕಿತ್ಸೆಯ ಬಳಿಕವೂ ಮಗು ಸಾವನ್ನಪ್ಪಿರುವುದು ಜಿಲ್ಲೆಯ ಜನರಲ್ಲಿ ಆತಂಕವನ್ನು ಉಂಟು ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು