ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಸುಪ್ರೀಂ ಕೋರ್ಟ್

Twitter
Facebook
LinkedIn
WhatsApp
ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಸುಪ್ರೀಂ ಕೋರ್ಟ್

ನವದೆಹಲಿ :  ಕೊರೊನಾ ವೈರಸ್ ಸೋಂಕು ಜನರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ಸೋಂಕಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿ ದ್ದು, ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವ ದ ಆದೇಶ ಹೊರಡಿಸಿದ್ದು, ಕೋವಿಡ್ ನಿಂದ ಮೃತ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲು ಆಗಲ್ಲ. ಹಾಗಾಗಿ ಎನ್‍ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ 6 ತಿಂಗಳ ಒಳಗೆ ರೂಪಿಸಬೇಕು ಎಂದು ಸೂಚಿಸಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ವಿಪತ್ತು ಕಾಯ್ದೆಯಡಿ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳ ಲಾಗಿತ್ತು. ಇದೇ ಅರ್ಜಿಯಲ್ಲಿ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರ ನೀಡುವ ವ್ಯವಸ್ಥೆಯ ಸರಳೀಕರಣದ ಬಗ್ಗೆ ಕೇಳಲಾಗಿತ್ತು. ಈ ಸಂಬಂಧ ನ್ಯಾಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಸುಪ್ರೀಂ ಕೋರ್ಟ್

ಕೊರೊನಾ ಸೋಂಕಿನಿಂದ ದೇಶದಲ್ಲಿ ಒಟ್ಟು 3,98,454 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸುಪ್ರೀಂಕೋರ್ಟ್ ಎನ್‍ಡಿಎಂಎಗೆ ನಿರ್ದೇಶನ ನೀಡಿದೆ. ಅಲ್ಲದೆ ಪರಿಹಾರ ನೀಡುವ ಬಗ್ಗೆ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ ಎಂದು ಎನ್‍ಡಿಎಂಗೆ ನ್ಯಾಯಾಲಯ ಚಾಟಿ ಬೀಸಿತ್ತು.
ಇನ್ನು ಕೇಂದ್ರ ಸರಕಾರ ಕೊರೊನಾದಿಂದ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ. ಬದಲಾಗಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸದೃಢ ಮಾಡಬೇಕಿದೆ. ವಿಪತ್ತು ಕಾಯ್ದೆಯಡಿಯಲ್ಲಿ ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು