ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕಾನ್ಪುರ : ವೈದ್ಯರೊಬ್ಬರು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ದಾರುಣ ಘಟನೆ ಕಾನ್ಪುರದ ಕಲ್ಯಾಣಪುರದಲ್ಲಿ ನಡೆದಿದೆ.
ಖಾಸಗಿ ವೈದ್ಯಕೀಯ ಕಾಲೇಜಿನ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಸುಶೀಲ್ ಕುಮಾರ್ ಅವರು ತಾವು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದು, ಕೋವಿಡ್-19 ಯಾರನ್ನೂ ಉಳಿಸುವುದಿಲ್ಲ ಎಂದು ಉಲ್ಲೇಖಿಸಿ ಪತ್ರ ಬರೆದಿದ್ದು, ತಮ್ಮ ಪತ್ನಿ ಮಕ್ಕಳನ್ನು ಕೋವಿಡ್ ನಿಂದ ಮುಕ್ತಗೊಳಿಸಲು ಮತ್ತು ಅವರ ಎಲ್ಲಾ ಸಮಸ್ಯೆಗಳನ್ನು ಒಂದು ಕ್ಷಣದಲ್ಲಿ ಪರಿಹರಿಸಲು ಕೊಲೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಚಂದ್ರಪ್ರಭಾ(48), ಇಂಜಿನಿಯರಿಂಗ್ ವಿದ್ಯಾರ್ಥಿ ಶಿಖರ್ ಸಿಂಗ್(18), ಹೈಸ್ಕೂಲ್ ವಿದ್ಯಾರ್ಥಿನಿ ಖುಷಿ ಸಿಂಗ್ ಹತ್ಯೆಯಾದವರಾಗಿದ್ದಾರೆ.
ಸುಶೀಲ್ ಕುಮಾರ್ ತನ್ನ ಸಹೋದರ ಸುನೀಲ್ಗೆ ಸಂದೇಶ ಕಳುಹಿಸಿದ್ದು, ಕೃತ್ಯವನ್ನು ನಡೆಸಿದ್ದಾರೆ. ಸಹೋದರ ಬಂದು ತಕ್ಷಣ ಪರಿಶೀಲಿಸಿದಾಗ ಕೃತ ನಡೆಸಿರುವುದು ಬಹಿರಂಗವಾಗಿದೆ
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?