ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋವಿಡ್‌ 3ನೇ ಅಲೆ ಮಕ್ಕಳಿಗೆ ಅಪಾಯ ಎಂಬುದು ವಾಸ್ತವವಲ್ಲ: ಡಾ. ರ೦ದೀಪ್ ಗುಳೆರಿಯ.

Twitter
Facebook
LinkedIn
WhatsApp
ಕೋವಿಡ್‌ 3ನೇ ಅಲೆ ಮಕ್ಕಳಿಗೆ ಅಪಾಯ ಎಂಬುದು ವಾಸ್ತವವಲ್ಲ: ಡಾ. ರ೦ದೀಪ್ ಗುಳೆರಿಯ.

ನವದೆಹಲಿ: ಕೋವಿಡ್ -19 ರ ಮುಂದಿನ ಯಾವುದೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತೋರಿಸಲು ಭಾರತ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ದತ್ತಾಂಶ ಲಭ್ಯವಿಲ್ಲ ಇಲ್ಲ ಎಂದು ಏಮ್ಸ್ ದೆಹಲಿ ನಿರ್ದೇಶಕ ಡಾ.ರಂದೀಪ್ ಗುಳೆರಿಯ ಮಂಗಳವಾರ ಹೇಳಿದ್ದಾರೆ.

ಕೋವಿಡ್-19 ಪರಿಸ್ಥಿತಿಯ ಕುರಿತು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ಗುಳೆರಿಯ, ಕೋವಿಡ್-19 ಸಾಂಕ್ರಾಮಿಕ ರೋಗದ ಮುಂದಿನ ಅಲೆಗಳು ಮಕ್ಕಳಲ್ಲಿ ತೀವ್ರ ಅನಾರೋಗ್ಯಕ್ಕೆ ಕಾರಣವಾಗುತ್ತವೆ ಎಂಬುದು ತಪ್ಪು ಮಾಹಿತಿಯಾಗಿದ್ದು, ಇದಕ್ಕೆ ಯಾವುದೇ ಆಧಾರಗಳು ಇಲ್ಲ ಎಂದಿದ್ದಾರೆ.

ಕೋವಿಡ್‌ ಮೂರನೇ ಅಲೆ ನವೆಂಬರ್‌ ವೇಳೆಗೆ ಅಪ್ಪಳಿಸಲಿದ್ದು, ಇದು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ರಾಜೇಂದರ್ ಮೇಘವಾರ್, Rajender Meghwar

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ Twitter Facebook LinkedIn WhatsApp ಇಸ್ಲಾಮಾಬಾದ್: ಹಿಂದೂ (Hindu) ವ್ಯಕ್ತಿಯೊಬ್ಬರು ಪಾಕಿಸ್ತಾನದ (Pakistan) ಪೊಲೀಸ್‌ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಪಾಕಿಸ್ತಾನದ ಸಿಂಧ್ ಪ್ರಾಂತ್ಯದ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು