ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಸ್ ಗೇಲ್ ಜೊತೆ ಕಾಣಿಸಿಕೊಂಡ 'ನಾಗಿಣಿ' ಕನ್ನಡ ಧಾರಾವಾಹಿ ನಟಿ ದೀಪಿಕಾ ದಾಸ್

Twitter
Facebook
LinkedIn
WhatsApp
ಕ್ರಿಸ್ ಗೇಲ್ ಜೊತೆ ಕಾಣಿಸಿಕೊಂಡ 'ನಾಗಿಣಿ' ಕನ್ನಡ ಧಾರಾವಾಹಿ ನಟಿ ದೀಪಿಕಾ ದಾಸ್

ಕನ್ನಡ ಕಿರುತೆರೆಯಲ್ಲಿ ಫೇಮಸ್​ ಆಗಿರುವ ನಟಿ ದೀಪಿಕಾ ದಾಸ್​ ಅವರ ಹೊಸ ಫೋಟೋ ವೈರಲ್​ ಆಗಿದೆ. ಈ ಫೋಟೋ ಕಂಡು ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ. ಕ್ರಿಕೆಟರ್​ ಕ್ರಿಸ್​ ಗೇಲ್​ ಜೊತೆ ದೀಪಿಕಾ ದಾಸ್​ ಕಾಣಿಸಿಕೊಂಡಿದ್ದಾರೆ. ಕನ್ನಡಿಗರಿಗೆ ಕ್ರಿಸ್​ ಗೇಲ್​ ಎಂದರೆ ಬಲು ಇಷ್ಟ. ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ನಟಿ ದೀಪಿಕಾ ದಾಸ್​ ಕೂಡ ಕ್ರಿಸ್​ ಗೇಲ್​ಗೆ ಅಭಿಮಾನಿ. ಅದಕ್ಕೆ ಈ ಫೋಟೋ ಸಾಕ್ಷಿ.

Chris Gayle Deepika Das 2

ವಿದೇಶದಲ್ಲಿ ಕ್ರಿಸ್​ ಗೇಲ್​ ಅವರನ್ನು ದೀಪಿಕಾ ದಾಸ್​ ಭೇಟಿ ಆಗಿದ್ದಾರೆ. ಇದು ಅನಿರೀಕ್ಷಿತ ಭೇಟಿ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ತುಂಬ ಖುಷಿಯಾಗಿ ಪೋಸ್​ ನೀಡಿರುವ ಅವರು ಈ ಫೋಟೋಗಳನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ನಾಗಿಣಿ’ ಧಾರಾವಾಹಿಯಿಂದ ದೀಪಿಕಾ ದಾಸ್​ ಅವರಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತು. ಕಿರುತೆರೆ ಲೋಕದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಅವರು ಟಿವಿ ಇಂಡಸ್ಟ್ರಿಯ ಬ್ಯುಸಿ ನಟಿಯರಲ್ಲಿ ಒಬ್ಬರಾಗಿದ್ದಾರೆ.

‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕವೂ ದೀಪಿಕಾ ದಾಸ್​ ಅವರು ಮನೆ ಮಾತಾಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ ಮತ್ತು ಸೀಸನ್​ 9ರಲ್ಲಿ ಸ್ಪರ್ಧಿಸುವ ಅವಕಾಶ ಅವರಿಗೆ ಸಿಕ್ಕಿತು. 9ನೇ ಸೀಸನ್​ನಲ್ಲಿ ಅವರು ಫಿನಾಲೆ ತನಕ ಪೈಪೋಟಿ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist