ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು: ಕ್ರೈಸ್ತರ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಮಿಲಾಗ್ರಿಸ್ ಚರ್ಚ್, ಕಾರ್ಕಳದ ಅತ್ತೂರು ಚರ್ಚ್ ಸೇರಿದಂತೆ ಪ್ರಮುಖ ಎಲ್ಲಾ ಚರ್ಚುಗಳು ಇಂದಿನಿಂದ ಆರಂಭಗೊಳ್ಳಲಿದೆ. ಸರಕಾರದ ಆದೇಶದಂತೆ ಎಲ್ಲಾ ಚರ್ಚುಗಳಲ್ಲಿ ಸನಿಟೈಸೇಶನ್ ಸಿಂಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅದೇ ರೀತಿ ಪ್ರಾರ್ಥನೆಗೆ ಬರುವ ಭಕ್ತರಿಗೆ ಮಾಸ್ಕ್ ಹಾಕಿಕೊಂಡು ಬಂಡೆ ಬರಲು ತಿಳಿಸಲಾಗಿದೆ ಎಂದು ಚರ್ಚಿನ ಮೂಲಗಳು ಹೇಳಿವೆ.
ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪ್ರಾರ್ಥನೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ ಎಂದು ಪ್ರಮುಖ ಚರ್ಚುಗಳ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಬಹುಕಾಲದ ನಂತರ ಚರ್ಚು ಗಳಲ್ಲಿ ಭಕ್ತರಿಗೆ ಪ್ರಾರ್ಥನೆ ಮಾಡಲು ಅವಕಾಶ ಒದಗಿಬಂದಿದೆ. ಇದರಿಂದ ಭಕ್ತರ ಮೊಗದಲ್ಲಿ ಹರ್ಷ ವ್ಯಕ್ತವಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?