ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪುತ್ತೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕ್ಲಬ್ ಹೌಸಿನಲ್ಲಿ ಹಿಂದೂ ದೇವರುಗಳಾದ ರಾಮ ಮತ್ತು ಹನುಮಂತರ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಪುತ್ತೂರು ಮೂಲದ ಶೈಲಜಾ ಅಮರನಾಥ ಮೇಲೆ ಪುತ್ತೂರು ಹಾಗೂ ಮಂಗಳೂರಿನಲ್ಲಿ ಕೇಸು ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ ನಿನ್ನೆ ಸಂಜೆ ಪುತ್ತೂರಿನ ಬಪ್ಪಳಿಕೆ ಯಲ್ಲಿರುವ ಶೈಲಜಾ ಅಮರನಾಥ ಅವರ ಮನೆ ಮೇಲೆ ದಾಳಿ ನಡೆದಿದ್ದು, ಕಿಟಕಿ ಗಾಜುಗಳನ್ನು ದಾಳಿಕೋರರು ಪುಡಿ ಮಾಡಿದ್ದಾರೆ.
ಈ ಮೊದಲು ಕ್ಲಬ್ ಹೌಸಿನಲ್ಲಿ ಶೈಲಜಾ ಅಮರನಾಥ್, ಮಹಾಲಕ್ಷ್ಮಿ, ಅನಿಲ್ ಮುಂತಾದವರ ನಡೆದ ಸಂವಾದದ ವಿಡಿಯೋ ವೈರಲ್ ಆಗಿತ್ತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?