ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳಗಾವಿ: ಕೋವಿಡ್ ಎಲ್ಲಕಡೆ ವ್ಯಾಪಕವಾಗಿದೆ. ಈ ನಡುವೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಇವತ್ತು ಕ್ಷೇತ್ರದಲ್ಲಿ ಬೈಕ್ ಸವಾರಿ ಮಾಡುವ ಮೂಲಕ ಎಲ್ಲರ ಗಮನಸೆಳೆದರು.
ಕಳೆದ ಒಂದು ತಿಂಗಳಿನಿಂದ ಕ್ಷೇತ್ರದಲ್ಲಿ ನಿರಂತರವಾಗಿ ಸಂಚರಿಸುತ್ತಿರುವ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇವತ್ತು,ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್ ಹಾಕಿದ್ರು,ಜನರ ಯೋಗಕ್ಷೇಮ ವಿಚಾರಿಸುವ ಜೊತೆಗೆ ಕೋವೀಡ್ ಸ್ಥಿತಿಗತಿಗಳ ಕುರಿತು ಕ್ಷೇತ್ರದ ಜನರಿಂದ ಮಾಹಿತಿ ಪಡೆದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಕೊರೋನಾ ಬಗ್ಗೆ ಜಾಗೃತಿ ವಹಿಸಬೇಕು,ಕೋವೀಡ್ ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆಯಬೇಕು,ಲಾಕ್ಡೌನ್ ಅವಧಿಯಲ್ಲಿ ವಿನಾಕಾರಣ ಸುತ್ತಾಡದೇ ಮನೆಯಲ್ಲಿ ಸೇಫಾಗಿ ಇರಬೇಕೆಂದು ಮನವಿ ಮಾಡಿಕೊಂಡರು.
ಕಳೆದ ವಾರ ನಂದಗಡ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅಗತ್ಯಬಿದ್ದರೆ ನಾನೂ ಕೋವೀಡ್ ವಾರ್ಡಿನಲ್ಲಿ ಸೇವೆ ನೀಡಲು ಸಿದ್ಧ ಎಂದು ಸಂದೇಶ ವನ್ನು ನೀಡಿದ್ದಾರೆ. ಒಟ್ಟಿನಲ್ಲಿ ಶಾಸಕಿಯ ಈ ಕಾರ್ಯಕ್ಕೆ ಎಲ್ಲದರಿಂದಲೂ ಅಭಿನಂದನೆ ವ್ಯಕ್ತವಾಗುತ್ತಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?