ಮಂಗಳವಾರ, ಮೇ 7, 2024
ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

Twitter
Facebook
LinkedIn
WhatsApp
ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

ಬೆಂಗಳೂರು: ಖಾಸಗಿ ಶಾಲೆಯ ಬಸ್ಸಿಗೆ ಸರ್ಕಾರಿ ವಿದ್ಯಾರ್ಥಿ ಬಲಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬುಧವಾರ ಸ್ಕೂಲ್‍ (School) ಗೆ ಬರಬೇಕಾದರೆ ಈ ಘಟನೆ ನಡೆದಿದೆ. ಅವನ ಮುಖವನ್ನು ಸತ್ತ ಮೇಲೆನೇ ನೋಡಿರೋದು. ದೊಡ್ಡ ಮಗ ಇವನೇ ಇವನು ಇನ್ನ ನಮ್ಮ ಮನೆಗೆ ವಾಪಸ್ ಬರ್ತಾನಾ ಅಂತಾ ಅಜ್ಜಿ ಪರಿಮಳಾ ಕಣ್ಣೀರು ಹಾಕಿದ್ದಾರೆ.

ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ನಾ ಅಥವಾ ರಸ್ತೆಯಲ್ಲಿ ಬಿದ್ನಾ ಏನೂ ಹೇಳ್ತಿಲ್ಲ. ಯಾರು ಕೂಡ ಸರಿಯಾಗಿ ಹೇಳ್ತಿಲ್ಲ. ಚಿಕ್ಕ ವಯಸ್ಸು ಹೋಗೋ ವಯಸ್ಸಾ ಸರ್ ಅವನು. ಮೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಉಳಿಯಲಿಲ್ಲ ಅಂತಾ ಪರಿಮಳಾ ಅಳಲು ತೋಡಿಕೊಂಡಿದ್ದಾರೆ. 

ಈ ಸಂಬಂಧ ಸರ್ಕಾರಿ ಶಾಲೆಯ ಪ್ರಭಾರಿ ಪ್ರಿನ್ಸಿಪಾಲ್ (Principal) ಸುಜಾತ ಪ್ರತಿಕ್ರಿಯಿಸಿ, ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ದರು ಅಂತಾ ಅನ್ನೋದು ಸುಳ್ಳು. ಘಟನೆ ಆದ ಮೇಲೆ ಸ್ಕೂಲ್ ಒಳಗಡೆ ಯಾರೋ ಕರೆದುಕೊಂಡು ಬಂದರು. ಕೂಡಲೇ ನಮ್ಮ ಟೀಚರ್ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಮೂರು ಆಸ್ಪತ್ರೆ ಸುತ್ತಾಡಿದರೂ ಉಳಿಯಲಿಲ್ಲ. ರಾಯನ್ ಸ್ಕೂಲ್ ಬಸ್ ಅಂತಾ ಹೇಳ್ತಾ ಇದ್ದಾರೆ. ನಾವು ಅಲ್ಲಿಯ ಮ್ಯಾನೇಜ್ಮೆಂಟ್‍ಗೆ ಕಾಲ್ ಮಾಡಿ ಮಾತಾಡಿದ್ದೇವೆ. ಆದರೆ ಅವರು ನಮ್ಮದು ಅಲ್ಲ ಅಂತಾ ಹೇಳಿದ್ರು. ರಸ್ತೆಯಲ್ಲಿ ದಾಟಬೇಕಾದ್ರೆ ಘಟನೆ ಆಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಮುನೇನಕೊಳಲು ಮೃತ ವಿದ್ಯಾರ್ಥಿ ನಿವಾಸದ ಬಳಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹದ ಮುಂದೆ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ತಾಯಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಮೃತ ವಿದ್ಯಾರ್ಥಿ ದೊಡ್ಡವನು ಇನ್ನೊಬ್ಬ ಮಗ ಅವರ ಗಂಡನ ಹತ್ತಿರ ಇರುವುದಾಗಿ ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ