ಗುರುವಾರ, ಮೇ 2, 2024
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡನ ಮನೆ ಬಿಟ್ಟ ಮಹಿಳೆಗೆ ತಂದೆ, ಸಹೋದರರಿಂದ ಮರಕ್ಕೆ ನೇತು ಹಾಕಿ ಚಿತ್ರಹಿಂಸೆ

Twitter
Facebook
LinkedIn
WhatsApp
ಗಂಡನ ಮನೆ ಬಿಟ್ಟ ಮಹಿಳೆಗೆ ತಂದೆ, ಸಹೋದರರಿಂದ ಮರಕ್ಕೆ ನೇತು ಹಾಕಿ ಚಿತ್ರಹಿಂಸೆ

 ಭೋಪಾಲ್: ಮಹಿಳೆಯೊಬ್ಬರ ಮೇಲೆ ಆಕೆಯ ತಂದೆ ಹಾಗೂ ಸಹೋದರರು ಹಲ್ಲೆ ನಡೆಸಿ, ಮರಕ್ಕೆ ನೇತು ಹಾಕಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಗಂಡನ ಮನೆಯಿಂದ ಮಹಿಳೆ ಓಡಿ ಹೋಗಲು ಯತ್ನಿಸಿದ್ದ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ನೋಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ಮಹಿಳೆ ಸಮೀಪದ ಹಳ್ಳಿಯ ವ್ಯಕ್ತಿಯನ್ನು ವಿವಾಹವಾಗಿದ್ದು, ಆಕೆಯ ಪತಿ ಗುಜರಾತಿಗೆ ಕೆಲಸಕ್ಕಾಗಿ ಹೋಗುತ್ತಿದ್ದ. ಗಂಡನ ಬಗ್ಗೆ ಅತೃಪ್ತಿ ಹೊಂದಿದ್ದ ಮಹಿಳೆ ಗಂಡನ ಮನೆ ಬಿಟ್ಟು ಅಲಿರಾಜ್‌ಪುರದ ತನ್ನ ಮಾವನ ಮನೆಗೆ ಹೋಗಿದ್ದಳು.
“ಗಂಡನ ಮನೆ ತೊರೆದ ಮಹಿಳೆಯ ಬಗ್ಗೆ ತಂದೆ ಹಾಗೂ ಸಹೋದರರು ಕೋಪಗೊಂಡಿದ್ದು, ಆಕೆಗೆ ಥಳಿಸಿದ್ದಾರೆ. ಸ್ಥಳೀಯ ವ್ಯಕ್ತಿರ್ಯೋರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ವೈರಲ್‌‌ ಆಗಿತ್ತು. ನಂತರ ಈ ಘಟನೆ ಪೊಲೀಸರ ಗಮನಕ್ಕೆ ಬಂಧಿದೆ. ಈ ಬಗ್ಗೆ ಜುಲೈ ರಂದೇ ಎಫ್‌ಐಆರ್‌ ದಾಖಲಿಸಿಕೊಂಡು, ನಾಲ್ವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಅಲಿರಾಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭಾಗವವಿ ತಿಳಿಸಿದ್ದಾರೆ.

“ಘಟನೆಯ ಬಗ್ಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ನಾಲ್ವರನ್ನು ಬಂಧಿಸಿದ್ದಾರೆ. ಜೂನ್‌‌ 28ರಂದು ಬೇಡೆ ಪೂಲ್ ತಲಾವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ” ಎಂದು ವಿಜಯ್ ಭಾಗವವಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು