ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಗನಕ್ಕೇರಿದ ಹೊಟೇಲ್‌ ಬೆಲೆ - ಊಟ, ತಿಂಡಿ ದರ ಏರಿಕೆ

Twitter
Facebook
LinkedIn
WhatsApp
ಗಗನಕ್ಕೇರಿದ ಹೊಟೇಲ್‌ ಬೆಲೆ – ಊಟ, ತಿಂಡಿ ದರ ಏರಿಕೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೊಟೇಲ್‌ಗಳಲ್ಲಿ ಊಟ, ತಿಂಡಿಗಳ ಬೆಲೆ ಏರಿಕೆ ಮಾಡಲಾಗುತ್ತಿದ್ದು, ಹೊಟೇಲ್‌ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಊಟ, ತಿಂಡಿ, ಕಾಫಿ ಸೇರಿದಂತೆ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಪಾರ್ಸೆಲ್‌ ದರ ಕೂಡಾ ಶೇ.5ರಿಂದ 10ರಷ್ಟು ಹೆಚ್ಚಳ ಮಾಡಲಾಗಿದೆ. ಇನ್ನು ಸೆಲ್ಫ್‌ ಸರ್ವಿಸ್‌ ಆಹಾರದ ದರದಲ್ಲೂ ಹೆಚ್ಚಳ ಮಾಡಲಾಗಿದ್ದು, ಹೊಟೇಲ್‌ ಮಾಲೀಕರು ಶೇ.5ರಿಂದ 10ಕ್ಕೆ ದರ ಏರಿಕೆ ಮಾಡಿದ್ದಾರೆ.

ಗ್ಯಾಸ್‌‌ ಸಿಲಿಂಡರ್‌‌ ಬೆಲೆ 2 ಸಾವಿರ ರೂ. ತಲುಪಿದೆ. ಅದಕ್ಕೆ ಶೇ.18ರಷ್ಟು ಸರಕು ಹಾಗೂ ಸಾಗಣೆ ತೆರಿಗರ ವಿಧಿಸಲಾಗುತ್ತಿದೆ. ಅಡುಗೆ ಎಣ್ಣೆಯ ಬೆಲೆಯೂ ದುಬಾರಿಯಾಗಿದೆ. ಈ ಹಿನ್ನೆಲೆ ಹೊಟೇಲ್‌ಗಳು ಬೆಲೆ ಏರಿಕೆಗೆ ಮುಂದಾಗಿದ್ದಾರೆ.
ಈ ವಿಚಾರದ ಬಗ್ಗೆ ಬೆಂಗಳೂರು ಹೊಟೇಲ್‌ ಮಾಲೀಕರ ಸಂಘದ ಸಧ್ಯಕ್ಷ ಪಿ ಸಿ ರಾವ್‌ ಅವರು ಮಾಹಿತಿ ಹಂಚಿಕೊಂಡಿದ್ದರು.
ಮಸಾಲೆ ದೋಸೆ ಬೆಲೆ 75 ರೂ. ಗೆ ಏರಿಕೆ, ಕಾಫಿ, ಟೀ ಬೆಲೆ 20 ರೂ., ಇಡ್ಲಿ, ವಡೆ ಬೆಲೆ 40 ರೂ., ಒಂದು ಪ್ಲೇಟ್‌ ಪೂರಿ ಬೆಲೆ 75 ರೂ. ಗೆ ಏರಿಕೆ ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು