ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಡಿ ಬಳಿ ಯುದ್ಧ ವಿಮಾನ ಹಾರಿಸಿ ಭಾರತವನ್ನು ಕೆಣಕುತ್ತಿದೆ ಚೀನಾ

Twitter
Facebook
LinkedIn
WhatsApp
ಗಡಿ ಬಳಿ ಯುದ್ಧ ವಿಮಾನ ಹಾರಿಸಿ ಭಾರತವನ್ನು ಕೆಣಕುತ್ತಿದೆ ಚೀನಾ

ನವದೆಹಲಿ: ಒಂದು ಕಡೆ ಶಾಂತಿ ಮಾತುಕತೆ ನಡೆಸುತ್ತಿರುವ ಡ್ರ್ಯಾಗನ್ ದೇಶ ಚೀನಾ, ಮತ್ತೊಂದು ಕಡೆ ಕಾಲ್ಕೇರದು ಜಗಳಕ್ಕೆ ಬರುತ್ತಿದೆ. ಭಾರತವನ್ನು ಪ್ರಚೋದಿಸಲು ಚೀನಾ ವಾಯುಸೇನೆ ಪ್ರಯತ್ನ ನಡೆಸುತ್ತಿದ್ದು ಎಲ್‌ಎಸಿ(ವಾಸ್ತವ ಗಡಿ ನಿಯಂತ್ರಣ ರೇಖೆ) ಬಳಿ ಯುದ್ಧ ವಿಮಾನಗಳನ್ನು ಹಾರಿಸಲಾಗುತ್ತಿದೆ.

ಚೀನಾದ ವಾಯುಪಡೆಯ ಯುದ್ಧ ವಿಮಾನಗಳು ಪೂರ್ವ ಲಡಾಖ್ ಸೆಕ್ಟರ್‌ನಲ್ಲಿ ಎಲ್‌ಎಸಿ ತುಂಬಾ ಹತ್ತಿರದಲ್ಲಿ ಹಾರುತ್ತಿವೆ ಎಂದು ಸರ್ಕಾರದ ಉನ್ನತ ಮೂಲಗಳು ಹೇಳಿವೆ. ಚೀನಾದ ಚಟುವಟಿಕೆಗಳನ್ನು ಭಾರತೀಯ ವಾಯು ಸೇನೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚೀನಾದ ಯುದ್ಧ ವಿಮಾನಗಳ ಸಂಭವನೀಯ ಬೆದರಿಕೆಯನ್ನು ನಿಭಾಯಿಸಲು ಸುಧಾರಿತ ನೆಲೆಗಳಲ್ಲಿ ಅನೇಕ ಯುದ್ಧ ವಿಮಾನಗಳನ್ನು ಸಿದ್ದವಾಗಿರಿಸಿದೆ ಎಂದು ಹಿರಿಯ ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಗಡಿ ಬಳಿ ಯುದ್ಧ ವಿಮಾನ ಹಾರಿಸಿ ಭಾರತವನ್ನು ಕೆಣಕುತ್ತಿದೆ ಚೀನಾ

ಜೂನ್ ತಿಂಗಳ ಕಡೆಯ ವಾರದಲ್ಲೂ ಚೀನಾ ಇಂತಹದೇ ಪ್ರಯತ್ನ ಮಾಡಿ ಭಾರತವನ್ನು ಕೆಣಕುವ ಪ್ರಯತ್ನ ಮಾಡಿತ್ತು. ಎಲ್‌ಎಸಿ ಬಳಿ ಯುದ್ಧ ವಿಮಾನ ಹಾರಾಟ ನಡೆಸಿತ್ತು, ಇದಕ್ಕೆ ಪ್ರತಿಯಾಗಿ ಭಾರತ ತನ್ನ ಯುದ್ಧ ವಿಮಾನಗಳ ಹಾರಾಟ ನಡೆಸಿದ ಬಳಿಕ ಚೀನಾ ತೆಪ್ಪಾಗಾಗಿತ್ತು.

ಭಾರತ ಮತ್ತು ಚೀನಾದ ನಡುವೆ ಗಡಿಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ 16 ನೇ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಗಳು ನಡೆಯುತ್ತಿರುವ ಹೊತ್ತಲ್ಲೇ ಚೀನಾ ಈ ಉದ್ಧಟತನ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ