ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರುಡ ಗಮನ ವೃಷಭ ವಾಹನ’ ಚಿತ್ರತಂಡವನ್ನು ಶ್ಲಾಘಿಸಿದ ಸಿಂಪಲ್​ ಸ್ಟಾರ್.

Twitter
Facebook
LinkedIn
WhatsApp
ಗರುಡ ಗಮನ ವೃಷಭ ವಾಹನ’ ಚಿತ್ರತಂಡವನ್ನು ಶ್ಲಾಘಿಸಿದ ಸಿಂಪಲ್​ ಸ್ಟಾರ್.

ಬೆಂಗಳೂರು: ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡ ಮತ್ತು ನಿರ್ಮಾಪಕರನ್ನ ಶ್ಲಾಘಿಸಿದ್ದಾರೆ. ಪರಂವಾ ಸ್ಟುಡಿಯೋಸ್‌ ಮೂಲಕ ಇಂತಹ ಸುಂದರ ಕಲಾಕೃತಿಯನ್ನು ಪರಿಚಯಿಸುವ ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಜನರ ಪ್ರತಿಕ್ರಿಯೆಯೂ ಅದ್ಭುತವಾಗಿದೆ ಎಂದವರು ಹೇಳಿದ್ದಾರೆ. ಬಹುಕಾಲದ ಬ್ರೇಕ್ ನ ನಂತರ ಈ ಸಿನಿಮಾ ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆಯ ಕೊಡುಗೆ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು