ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರೋಡಿಗಳ ಅಧ್ಯಯನ ಮತ್ತು ಸಂಶೋಧನಾತ್ಮಕ ಗ್ರಂಥಗಳ ರಚನೆಗಾಗಿ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ ಕಾರ್ಯಕ್ರಮ ಆರಂಭ.

Twitter
Facebook
LinkedIn
WhatsApp
ಗರೋಡಿಗಳ ಅಧ್ಯಯನ ಮತ್ತು ಸಂಶೋಧನಾತ್ಮಕ ಗ್ರಂಥಗಳ ರಚನೆಗಾಗಿ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ ಕಾರ್ಯಕ್ರಮ ಆರಂಭ.

ಉಡುಪಿ:ಗರೋಡಿಗಳ ಅಧ್ಯಯನ ಮತ್ತು ಸಂಶೋಧನಾತ್ಮಕ ಗ್ರಂಥಗಳ ರಚನೆಗಾಗಿ ಪಾಂಗಳ ಪರಿಸರದ ಗರೋಡಿಗಳ ಮಾಹಿತಿ ಸಂಗ್ರಹಕ್ಕೆ ದಿನಾಂಕ 28.5.2022 ರಂದು ಬೆಳಿಗ್ಗೆ 10 ಗಂಟೆ ಗೆ ಸರಿಯಾಗಿ ಚಾಲನೆಯನ್ನು ನೀಡಲಾಯಿತು ಮುಖ್ಯ ಅತಿಥಿಗಳಾಗಿ ಶೇಖರ ಜಿ ಅಮೀನ್ ಆಡಳಿತ ಮೊಕ್ತೇಸರರು ಪಾಂಗಳ ಗುಡ್ಡೆ ಗರೋಡಿ, ಸದಾನಂದ ಪೂಜಾರಿ ನಂದಾ ಗೋಲ್ಡ್ ಉಡುಪಿ, ಜಯ ಡಿ. ಅಮೀನ್ ಪಾಂಗಳ ಗುಡ್ಡೆ ಗರೋಡಿ, ಸುಧಾಕರ್ ಡಿ. ಅಮೀನ್ ಪಾಂಗಳ ಗುಡ್ಡೆ ಗರೋಡಿ, ಘನಶ್ಯಾಮ್ ಮಲ್ಪೆ, ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ದಾಮೋದರ್ ಕಲ್ಮಾಡಿಯವರು ವಹಿಸಿದ್ದರು ಉಪಾಧ್ಯಕ್ಷರಾದ ಶೇಖರ್ ಮಾಸ್ಟರ್ ಕಲ್ಮಾಡಿ, ವೇದಿಕೆ ಯಲ್ಲಿದ್ದರು ಸುಮಾರು 12 ಗರೋಡಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸ್ವಾಗತ ಹಾಗೂ ಕಾರ್ಯಕ್ರಮ ನಿರೂಪಣೆಯನ್ನು ಕಾರ್ಯದರ್ಶಿ ಎಮ್ ಮಹೇಶ್ ಕುಮಾರ್ ಮಾಡಿದರು. ವಂದನಾರ್ಪಣೆಯನ್ನು ಉಪಾಧ್ಯಕ್ಷರಾದ ಶೇಖರ್ ಮಾಸ್ಟರ್ ರವರು ನಿರ್ವಹಿಸಿದರು ಸಂಸ್ಥೆಯ ವಿಶ್ವಸ್ಥ ರಾದ ಶೇಖರ್ ಪೂಜಾರಿ, ಚೆಲುವರಾಜ್ ಪೆರಂಪಳ್ಳಿ, ಗಂಗಾಧರ ಕಿದಿಯೂರು, ಮಹೇಶ ಏನ್, ಹರೀಶ್ ಎಂ ಕೆ, ಸೂರ್ಯೋದಯ್ ಪೆರಂಪಳ್ಳಿ ಉಪಸ್ಥಿತರಿದ್ದರು.


 
 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ