ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಗುಂಡಿಕ್ಕಿ ಕೊಂದ ತಾಲಿಬಾನಿಗಳು..!

Twitter
Facebook
LinkedIn
WhatsApp
ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಗುಂಡಿಕ್ಕಿ ಕೊಂದ ತಾಲಿಬಾನಿಗಳು..!

ಕುಟುಂಬಸ್ಥರ ಮುಂದೆ ಗರ್ಭಿಣಿ ಮಹಿಳಾ ಪೊಲೀಸ್ ಅನ್ನು ಕ್ರೂರ ತಾಲಿಬಾನಿಗಳು ಗುಂಡಿಕ್ಕಿ ಕೊಂದ ಘಟನೆ ಕಾಬೂಲ್ ನ ಘೋರ್ ಪ್ರಾಂತ್ಯದಲ್ಲಿ ನಡೆದಿದೆ.
ನಿಗಾರಾ ಎಂಬ 6 ತಿಂಗಳ ಗರ್ಭಿಣಿ ಅಫಘಾನ್ ಪೊಲೀಸ್ ಮಹಿಳೆಯನ್ನು ತಾಲಿಬಾನಿಗಳು ಆಕೆ ಪತಿ ಮತ್ತು ಮಕ್ಕಳ ಮುಂದೆ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಫ್ಘಾನ್ ಪತ್ರಕರ್ತೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಭಾನುವಾರ ಸ್ಪುಟ್ನಿಕ್ ವರದಿಗಾರ ಈ ಟ್ವೀಟ್ ಮಾಡಿದ್ದಾನೆ.

ತಾಲಿಬಾನಿಗಳು ಬುರ್ಖಾ ಧರಿಸಿದ ಮಹಿಳೆಯರನ್ನು ನೋಡಿದರೆ ಅವರಿಗೆ ಹಿಂಸೆ ನೀಡುವುದು ಕಂಡುಬರುತ್ತಿದೆ. ಹೀಗಾಗಿ ಅಲ್ಲಿನ ಮಹಿಳೆಯರು ತಾಲಿಬಾನ್ ಕ್ರೂರ ಮನಸ್ಥಿತಿಗೆ ನಲುಗಿ ಹೋಗಿದ್ದಾರೆ. ಈ ಮಧ್ಯೆ ಆಫ್ಘಾನ್ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದ ನಂತರ ಅಫ್ಘಾನ್ ಮಹಿಳೆಯರು ಹೆರಾತ್ ನಲ್ಲಿ ಮಹಿಳಾ ಹಕ್ಕುಗಳು ಮತ್ತು ಸರ್ಕಾರ ರಚನೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಕೋರಿ ಪ್ರತಿಭಟನೆಗೀಳಿದಿದ್ದಾರೆ.
ತಾಲಿಬಾನ್ ಆಡಳಿತದಲ್ಲಿ ದೇಶದ ರಾಜಕೀಯ ವ್ಯವಸ್ಥೆಯಿಂದ ಮಹಿಳೆಯರನ್ನು ಹೊರಗಿಡುವುದರ ವಿರುದ್ಧ ಘೋಷಣೆಗಳನ್ನು ಹೆಚ್ಚಾಗಿ ಕೇಳಿಬರುತ್ತಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು