ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗುಜರಾತಿನಲ್ಲಿ ಬಿಜೆಪಿ ಅಧಿಕಾರಕ್ಕೆ. ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಆಮ್ ಆದ್ಮಿ!!

Twitter
Facebook
LinkedIn
WhatsApp
ಗುಜರಾತಿನಲ್ಲಿ ಬಿಜೆಪಿ ಅಧಿಕಾರಕ್ಕೆ. ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಆಮ್ ಆದ್ಮಿ!!

ನವದೆಹಲಿ: ಗುಜರಾತ್‌ನಲ್ಲಿ(Gujarat Elections) ಬಿಜೆಪಿ ಈ ಬಾರಿಯೂ ಅಧಿಕಾರ ಹಿಡಿಯಲಿದೆ ಎಂದು ಟೈಮ್ಸ್‌ ನೌ(Times Now) ವಾಹಿನಿ ತಿಳಿಸಿದೆ. ಆದರೆ ಆಪ್‌(AAP) ಮೂರನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದೆ.

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ(BJP) 125- 130 ಸ್ಥಾನವನ್ನು ಗೆಲ್ಲುವ ಮೂಲಕ ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 29-33, ಆಪ್‌ 20-24, ಇತರರು 1-3 ಸ್ಥಾನಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.

ಹಾಲಿ ವಿಧಾನಸಭೆ ಅವಧಿ ಮುಂದಿನ ವರ್ಷದ ಫೆಬ್ರವರಿ 18ಕ್ಕೆ ಮುಗಿಯಲಿದೆ. ಕಳೆದ ಚುನಾವಣೆಯಲ್ಲಿ ಎನ್‍ಡಿಎ 99, ಕಾಂಗ್ರೆಸ್ 77 ಸ್ಥಾನ ಗೆದ್ದಿತ್ತು. ನಂತರ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಬಲ 111ಕ್ಕೆ ಹೆಚ್ಚಾಗಿತ್

ಪ್ರಧಾನಿ ನರೇಂದ್ರ ಮೋದಿ(Narendra Modi) ತವರು ರಾಜ್ಯ ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಡೆಯಲಿದೆ. ಈ ಮೊದಲೇ ನಿರ್ಧಾರವಾದಂತೆಯೇ ಹಿಮಾಚಲ ಮತ್ತು ಗುಜರಾತ್ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದೇ ಪ್ರಕಟವಾಗಲಿದೆ. ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 93 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ