ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಇಡುಕ್ಕಿ: ಕೇರಳದ ಇಡುಕ್ಕಿಯ ಆದಿಮಾಲಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಕೆ.ಎಂ.ಸಂತೋಷ್ ಆತ್ಮಹತ್ಯೆಗೆ ಮುಂದಾಗಿದ್ದ 26 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ. ಆದಿಮಾಲಿಯ ಕಡಿದಾದ ಪರ್ವತವನ್ನು ಹತ್ತಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಅಪಾಯಕಾರಿ ಗುಡ್ಡವನ್ನು ಎಸ್ಐ ಸಂತೋಷ್ ಅವರ ಸಿಬ್ಬಂದಿ ಜೊತೆ ಹತ್ತಿ ಮಹಿಳೆಯ ಬಳಿ ತೆರಳಿದ್ದಾರೆ.
ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳಲು ಸಜ್ಜಾಗಿದ್ದ ಮಹಿಳೆಯನ್ನು ಎಸ್ಐ ಸಂತೋಷ್ ದೂರದಿಂದಲೇ ಸಂತೈಸಿದ್ದಾರೆ. ಏನೇ ಸಮಸ್ಯೆ ಇದ್ದರೂ ನಾನು ಅದನ್ನು ಬಗೆಹರಿಸಿಕೊಡುತ್ತೇನೆ. ಕೆಟ್ಟ ನಿರ್ಧಾರ ಮಾಡಬೇಡ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದಾರೆ.
ಪೊಲೀಸ್ ಅಧಿಕಾರಿಯ ಮಾತಿನಿಂದ ಆತ್ಮಹತ್ಯೆ ನಿರ್ಧಾರವನ್ನು ಬದಲಿಸಿದ ಆ ಮಹಿಳೆ ಪೊಲೀಸರ ಜೊತೆ ವಾಪಸ್ ಬಂದಿದ್ದಾಳೆ. ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆಯನ್ನು ದೂರದಿಂದಲೇ ಕೂತು ತಮ್ಮ ಮಾತಿನಿಂದಲೇ ಮನಸ್ಸು ಬದಲಿಸುವಂತೆ ಮಾಡಿ ಸುರಕ್ಷಿತವಾಗಿ ಆಕೆಯನ್ನು ಕರೆತಂದ ಎಸ್ಐ ಸಂತೋಷ್ರಿಗೆ ಜನರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮಹಿಳೆ ಜೊತೆ ಪೊಲೀಸ್ ಅಧಿಕಾರಿ ಮಾತನಾಡುತ್ತಿರುವುದನ್ನು ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿದ್ದಾರೆ. ಮಹಿಳೆ ಜೊತೆ ಮಾತನಾಡಿದ ರೀತಿ, ಆಕೆಯಲ್ಲಿ ಆತ್ಮವಿಶ್ವಾಸ ಮೂಡಿಸಿದ ಪರಿ ಮತ್ತು ಕ್ಲಿಷ್ಟಕರ ಪರಿಸ್ಥಿತಿಯನ್ನು ನಿಭಾಯಿಸಿ ಜೀವವನ್ನು ಉಳಿಸಿದ ಎಸ್ಐ ಸಂತೋಷ್ ಉಳಿದ ಪೊಲೀಸರಿಗೆ ಮಾದರಿಯಾಗಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?