ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

Twitter
Facebook
LinkedIn
WhatsApp
ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇ ರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳೀದರು ಪ್ರವೀಣ್ ನೆಟ್ಟಾರ್ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನೆಟ್ಟ್ಟಾರ್ ಅವರ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಹಾಗೂ ಅವರ ಧರ್ಮಪತ್ನಿಗೆ ಕೂಡಲೇ ಸರ್ಕಾರಿ ನೌಕರಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಬಿಲ್ಲವ ಸಮುದಾಯದ ಯುವಕರು ಇನ್ನಾದರೂ ಎಚ್ಚೆತ್ತುಕೊಂಡು ಯಾವುದೇ ಪ್ರಚೋದನೆಗೆ ಒಳಗಾಗದೆ ಸಂಯಮದಿಂದ ಇರಬೇಕು. ಈಗಾಗಲೇ ಅನೇಕ ಬಿಲ್ಲವ ಯುವಕರು ಹತ್ಯೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು. ನಾವು ಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸ ಸಿದ್ಧಾಂತದ ಹಾದಿಯಲ್ಲಿ ಮುಂದುವರೆಯಬೇಕು ಎಂದು ಕಿವಿಮಾತು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ, ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸೇರಿ, ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ ಆರು ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳು ಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದ ಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಗುರುಬೆಳದಿಂಗಳು ಫೌಂಡೇಶನ್‌ನಿಂದ ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಹಸ್ತಾಂತರ

ಪ್ರವೀಣ್ ನಮ್ಮ ಕುಟುಂಬದ ಸದಸ್ಯ ಮನೆಯವರ ದುಃಖದ ಸಮಯದಲ್ಲಿ ಬಿಲ್ಲವ ಸಮಾಜ ಸದಾ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್‌ನಿಂದ 1 ಲಕ್ಷ ರೂ ಪರಿಹಾರ ಹಸ್ತಾಂತರಿಸಲಾಯಿತು.
ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲ್, ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬೆಳ್ತಂಗಡಿ ಬಿಲ್ಲವ ಯುವವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ವಕೀಲ ಮನೋಹರ್, ವೇಣೂರು ಯುವವಾಹಿನಿ ಅಧ್ಯಕ್ಷ ಯೋಗೀಶ್, ರವಿ ಪೂಜಾರಿ ಚಿಲಿಂಬಿ, ರಾಜೇಂದ್ರ ಚಿಲಿಂಬಿ ನವೀನ್ ಪಚ್ಚೇರಿ, ಮೋಹನ್ ಪಡೀಲ್, ಪುರುಷೋತ್ತಮ ಸಜಿಪ, ರಾಜೇಶ್ ಸುವರ್ಣ, ಪ್ರವೀಣ್ ಅರ್ಕುಳ ಮೊದಲಾದವರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist