ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ದೇಶಾದ್ಯಂತ ಆಚರಿಸಲಾಗುವ ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗುರು ಪೂರ್ಣಿಮೆಯ ಈ ಪಾವನ ದಿನದ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಆಷಾಢ ಪೂರ್ಣಿಮೆಯ ಧರ್ಮ ಚಕ್ರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಎಲ್ಲರಿಗೂ ಧರ್ಮಚಕ್ರ ಪ್ರವರ್ತನ ದಿವಸದ ಶುಭಾಶಯಗಳು. ಇಂದು ನಾವು ಗುರುಪೂರ್ಣಿಮೆಯನ್ನು ಆಚರಿಸುತ್ತೇವೆ ಹಾಗೂ ಇದೇ ದಿನದಂದು ಭಗವಾನ್ ಬುದ್ಧನು ಬುದ್ಧತ್ವವನ್ನು ಪಡೆದು ಜಗತ್ತಿಗೆ ಮೊದಲ ಜ್ಞಾನವನ್ನು ಕೊಟ್ಟ ದಿನ. ಎಲ್ಲಿ ಜ್ಞಾನವಿದೆಯೇ ಅದೇ ಪೂರ್ಣಿಮೆ ಎನ್ನಲಾಗುತ್ತದೆ ಎಂದು ಭಗವಾನ್ ಬುದ್ಧನ ಕುರಿತು ಹೇಳಿದರು.
ಇಂದು ಜಗತ್ತು ಕೋವಿಡ್-19 ಸಾಂಕ್ರಾಮಿಕದಂಥ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಭಗವಾನ್ ಬುದ್ಧನ ಬೋಧನೆಗಳು ಪ್ರಸ್ತುತವೆನಿಸುತ್ತವೆ. ಬುದ್ಧ ತೋರಿಸಿದ ಹಾದಿಯಲ್ಲೇ ಸಾಗಿ ಇಂದು ದೇಶ ಸಂಕಷ್ಟದ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿದೆ. ಸಂಕಷ್ಟದ ಸಮಯದಲ್ಲಿ ಅನೇಕ ರಾಷ್ಟ್ರಗಳು ಒಗ್ಗಟ್ಟಾಗಿ ನಿಂತು ಪರಸ್ಪರ ಸಹಕಾರ ತೋರಿವೆ ಎಂದು ಮೋದಿ ಹೇಳಿದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?