ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಹೊರೆಕಾಣಿಕೆಯು ಮಾರ್ಚ್ 3 ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕಾಸರಗೋಡು ಮುಂತಾದ ಜಿಲ್ಲೆಗಳ ವಿವಿಧ ತಾಲೂಕು ಗಳಿಂದ ಹೊರಟು ಮಧ್ಯಾಹ್ನ 1ಕ್ಕೆ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಂಘ ತಲುಪಿ ಅಲ್ಲಿ ಭೋಜನ ಸವಿದು ಜತೆಯಾಗಿ ಮಧ್ಯಾಹ್ನ 2 ಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಹೊರೆಕಾಣಿಕೆ ಮೆರವಣಿಗೆ ಹೊರಡಲಿದೆ.
ಗೆಜ್ಜೆಗಿರಿ ಜಾತ್ರಾಮಹೋತ್ಸವದ ಹೊರೆಕಾಣಿಕೆಯ ವಾಹನ ಗಳಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹಳದಿ ಬಣ್ಣದ ಬಾವುಟ ಹಾಗೂ ಹಳದಿ ಶಾಲು ಧಾರಣೆ ಮಾಡಿ ಮೆರವಣಿಗೆಯಲ್ಲಿ ಭಾಗವಹಿಸ ಬೇಕಾಗಿ ವಿನಮ್ರ ವಿನಂತಿ ಎಂದು ಆಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಹಾಗು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡಿಂಜಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹೊರೆಕಾಣಿಕೆಗೆ ಬಿವಿಕೆ ಬ್ರಾಂಡ್ ಕುಚ್ಚಲಕ್ಕಿ( ಅಕ್ಕಿ), ತೆಂಗಿನಕಾಯಿ, ತರಕಾರಿ, ಬಾಳೆ ಎಲೆ, ಬಾಳೆ ಗೊನೆ, ಸೀಯಾಳ, ದನದ ತುಪ್ಪ, ಎಣ್ಣೆ, ಹಿಂಗಾರ, ಹೂವು, ತುಳಸಿ, ಇತ್ಯಾದಿ ಸುವಸ್ತುಗಳನ್ನು ನೀಡಿ ಸಹಕರಿಸ ಬೇಕಾಗಿ ಹೊರಕಾಣಿಕೆ ಸಮಿತಿಯ ಮುಖ್ಯಸ್ಥರಾದ ರವಿ ಕಕ್ಕೆಪದವು ವಿನಂತಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist