ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೇಟ್‌ 2022 ಪರೀಕ್ಷೆ ಮುಂದೂಡುವ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Twitter
Facebook
LinkedIn
WhatsApp
ಗೇಟ್‌ 2022 ಪರೀಕ್ಷೆ ಮುಂದೂಡುವ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ:-ಸ್ನಾತಕೋತ್ತರ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು ನಡೆಸಲಾಗುವ ಗೇಟ್‌ -2022 ಪರೀಕ್ಷೆ ಮುಂದೂಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಮನವಿಗಳನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ.
ಇದು ಸರ್ಕಾರದ ನೀತಿನಿರೂಪಣೆಯ ಭಾಗವಾಗಿದ್ದು ಸರ್ಕಾರದ ಪ್ರಾಧಿಕಾರಿಗಳು ಈ ಬಗ್ಗೆ ನಿರ್ಧಾರ ಮಾಡಬೇಕು. ಇದರಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಮಾಡಿದರೆ ಗೊಂದಲಕ್ಕೆ ಕಾರಣವಾಗಲಿದೆ ಎಂದು ನ್ಯಾ. ಡಿ ವೈ ಚಂದ್ರಚೂಡ್‌, ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ವಿಕ್ರಂನಾಥ್‌ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಗೇಟ್‌ ಪರೀಕ್ಷೆಗಳು ಫೆ. 5ರಿಂದ ಆರಂಭವಾಗಲಿದ್ದು ಅದಕ್ಕಿಂತ ಕೇವಲ 48 ಗಂಟೆಗಳ ಮೊದಲು ಪರೀಕ್ಷೆಯನ್ನು ಮುಂದೂಡಲು ಮನವಿ ಮಾಡಿರುವುದು ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಲಿದೆ. ಈ ನ್ಯಾಯಾಲಯವು ಪ್ರಾಧಿಕಾರದ ಅಧಿಕಾರವನ್ನು ಸಂವಿಧಾನ 32ನೇ ವಿಧಿಯಡಿ ಏಕೆ ಆಕ್ರಮಿಸಬೇಕು ಎನ್ನುವುದಕ್ಕೆ ವ್ಯಾಪಕ ಕಾರಣಗಳು ಇಲ್ಲ ಎಂದು ಪೀಠ ಹೇಳಿದೆ.
ಗೇಟ್‌ 2022 ಪರೀಕ್ಷೆಗಳು ಇದೇ ಫೆಬ್ರವರಿ 5, 6, 12 ಮತ್ತು 13ರಂದು ಭೌತಿಕವಾಗಿ ನಡೆಯಲಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು