ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೋಮಾಂಸವನ್ನು ಒತ್ತಾಯವಾಗಿ ಪತ್ನಿ ತಿನ್ನಿಸಿದಳೆಂದು ಯುವಕ ಆತ್ಮಹತ್ಯೆ!; ಪತ್ನಿ ವಿರುದ್ಧ ಕೇಸ್ ದಾಖಲು

Twitter
Facebook
LinkedIn
WhatsApp
ಗೋಮಾಂಸವನ್ನು ಒತ್ತಾಯವಾಗಿ ಪತ್ನಿ ತಿನ್ನಿಸಿದಳೆಂದು ಯುವಕ ಆತ್ಮಹತ್ಯೆ!; ಪತ್ನಿ ವಿರುದ್ಧ ಕೇಸ್ ದಾಖಲು

ಸೂರತ್‌:ಜೂನ್ ನಲ್ಲಿ ನಡೆದ ಯುವಕನೋರ್ವನ ಆತ್ಮಹತ್ಯೆ ಇದೀಗ ವಿಭಿನ್ನ ಆಯಾಮವನ್ನು ಪಡೆದುಕೊಂಡಿದೆ.

ಯುವಕನ ಪತ್ನಿ ಮತ್ತು ಸೋದರ ಮಾವನ ವಿರುದ್ಧ ಸೂರತ್ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ದಾಖಲಿಸಿದ್ದಾರೆ.

ತನ್ನ ಪತ್ನಿ ಮತ್ತು ಮೈದುನ ಗೋಮಾಂಸವನ್ನು ಒತ್ತಾಯ ಮಾಡಿಸಿ ನನಗೆ ತಿನ್ನಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ರೋಹಿತ್ ಪ್ರತಾಪ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಆತ್ಮಹತ್ಯೆ ಮುನ್ನ ಫೇಸ್ ಬುಕ್ ನಲ್ಲಿ ಸೂಸೈಡ್ ನೋಟ್ ಅಪ್ ಲೋಡ್ ಮಾಡಿದ್ದಾನೆ.ಅವರು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ನಂತರ ಫೇಸ್ ಬುಕ್ ಪೋಸ್ಟ್ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

 

ರೋಹಿತ್ ಮುಸ್ಲಿಂ ಯುವತಿ ಸೋನಂ ಎಂಬಾಕೆಯನ್ನು ಮದುವೆಯಾಗಿದ್ದ.ಆ ಬಳಿಕ ಆತ ಅತ್ಮಹತ್ಯೆ ಮಾಡಿಕೊಂಡಿದ್ದ.ಇದೀಗ ಘಟನೆ ನಡೆದು ಎರಡು ತಿಂಗಳ‌ ಬಳಿಕ ಕೇಸ್ ಗೆ ಟ್ವಿಸ್ಟ್ ನೀಡಲಾಗಿದೆ.

ರೋಹಿತ್ ಪತ್ನಿ ಸೋನಂ ಮತ್ತು ಆಕೆಯ ಸಹೋದರ ಮುಖ್ತಾರ್​​​​ ಸೇರಿಕೊಂಡು ರೋಹಿತ್​​ಗೆ ಗೋಮಾಂಸ ತಿನ್ನಿಸಿರುವ ಕಾರಣ ಮನನೊಂದು ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಎಂದು ಕೇಸ್ ದಾಖಲಾಗಿದೆ.

ರೋಹಿತ್ ತಾಯಿ ವೀಣಾ ಮಗನ ಕೊಲೆ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಕೇಸ್ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ