ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬೆಕ್ಕಿನ ನೆರವು!

Twitter
Facebook
LinkedIn
WhatsApp
ಗೌರಿಬಿದನೂರು: ಅಧಿಕೃತ ದಾಖಲೆಗಳನ್ನು ಸುರಕ್ಷಿತವಾಗಿರಿಸಲು ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬೆಕ್ಕಿನ ನೆರವು!

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಇಲಿಗಳ ಹಾವಳಿಯಿಂದಾಗಿ ಅನೇಕ ದಾಖಲೆಗಳು ಅಸುರಕ್ಷಿತವಾಗಿರುವ ಅನೇಕ ಉದಾಹರಣೆಗಳಿವೆ. ಆದರೆ ಬೆಂಗಳೂರಿನಿಂದ 74 ಕಿ.ಮೀ ದೂರದಲ್ಲಿರುವ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಚಿಂತೆ ಇಲ್ಲ. ಕಾರಣ ಬೀರಾ.

ಸರ್ಕಾರಿ ದಾಖಲೆಗಳನ್ನೊಳಗೊಂಡ ಕಾಗದ ಪತ್ರಗಳನ್ನು ಕಚ್ಚಿ ತುಂಡರಿಸುವುದಕ್ಕೆ ಇಲಿಗಳಿಗೆ  ಬೀರಾ ಎಂಬ ಬೆಕ್ಕು ಅಡ್ಡಿಯಾಗಿದೆ. ಕಳೆದ ಒಂದು ವಾರದಲ್ಲಿ ಈ ಬೆಕ್ಕಿಗೆ ಮತ್ತೊಂದು ಬೆಕ್ಕು ಜೊತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಎಲ್ಲರ ಗಮನದ ಕೇಂದ್ರಬಿಂದುವಾಗಿದೆ.

ಸರ್ಕಲ್ ಇನ್ಸ್ ಪೆಕ್ಟರ್ ಎಸ್ ಡಿ ಶಶಿಧರ ಅವರು ರೆಕಾರ್ಡ್ ರೂಮ್ ನಲ್ಲಿ ಇಲಿಗಳ ಹಾವಳಿಯ ಬಗ್ಗೆ ಆತಂಕಗೊಂಡಿದ್ದರು. ಆಗ ರೈಟರ್ ಗುರುರಾಜು ಅವರು ತಮ್ಮ ನೆರೆಮನೆಯಿಂದ 6 ತಿಂಗಳ ಹಿಂದೆ ಬೆಕ್ಕು ಒಂದನ್ನು ತಂದಿದ್ದರು. ಅದಕ್ಕೆ ಬೀರ ಎಂದು ನಾಮಕರಣ ಮಾಡಲಾಗಿತ್ತು. ಅದಕ್ಕೆ ಹಾಲು, ಅನ್ನ, ಹಾಗೂ ಆಗಾಗ ಚಿಕನ್ ತುಂಡುಗಳನ್ನು ನೀಡಲಾಗುತ್ತಿತ್ತು. ಇದರ ಜೊತೆಗೆ ಬೀರಾ ಇಲಿಗಳನ್ನು ಹಿಡಿಯುತ್ತದೆ. ಗ್ರಾಮೀಣ ಭಾಗದ ಪೊಲೀಸ್ ಠಾಣೆಯಲ್ಲಿ ಇಲಿಗಳ ಹಾವಳಿ ಸಾಮಾನ್ಯವಾದುದ್ದಾಗಿದ್ದು ಇಲ್ಲಿಯೂ ದಾಖಲೆಗಳನ್ನು ಹಾನಿಗೊಳಿಸಿತ್ತಾ? ಎಂಬ ಪ್ರಶ್ನೆಗೆ ಇನ್ಸ್ ಪೆಕ್ಟರ್ ಅವರ ಉತ್ತರ ಇಲ್ಲ ಎಂಬುದಾಗಿದೆ.

ನಾವು ತುಂಬಾ ಹಳೆಯ ಪ್ರಕರಣಗಳ ಕಡತಗಳನ್ನು ರೆಕಾರ್ಡ್ ರೂಮ್ ಗೆ ಹಾಕುತ್ತೇವೆ. ತುಂಬಾ ಮಹತ್ವದ ಕಡತಗಳನ್ನು ಜೋಪಾನವಾಗಿಡುತ್ತೇವೆ. ಹಾಗಾಗಿ ಇಲಿಗಳ ಕೈಗೆ ಸಿಗುವುದಿಲ್ಲ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

ಇಲ್ಲಿನ ಪೊಲೀಸ್ ಠಾಣೆಯ ಬೆಕ್ಕು ಬೀರಾ, ಅತ್ಯಂತ ಸ್ನೇಹಯುತವಾಗಿದ್ದು, ಒತ್ತಡ ನಿವಾರಣೆಗೂ ಸಹಕಾರಿಯಾಗಿದೆ. ಇಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಈ ಬೆಕ್ಕು ಮೆಚ್ಚಿನದ್ದಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ