ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಪಂ ಸದಸ್ಯನಿಗೆ ಎಸ್‌ಐ ಕಪಾಳ ಮೋಕ್ಷ ಆರೋಪ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

Twitter
Facebook
LinkedIn
WhatsApp
ಗ್ರಾಪಂ ಸದಸ್ಯನಿಗೆ ಎಸ್‌ಐ ಕಪಾಳ ಮೋಕ್ಷ ಆರೋಪ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

ಕುಣಿಗಲ್‌: ಗ್ರಾಮ ಪಂಚಾಯಿತಿ ಸದಸ್ಯ ಬಿ.ಹೆಚ್‌ ನಾಗಾನಂದ ಅವರಿಗೆ ಕಪಾಳ ಮೋಕ್ಷ ಮಾಡಿರುವ ಸಬ್‌ ಇನ್ಸ್‌ಪೆಕ್ಟರ್‌ ಲಕ್ಷ್ಮಣ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸ  ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು

 

ಗ್ರಾಮದ ನಾರಾಯಣ್‌ ಎಂಬುವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿರುವ ಸಂಬಂಧ ವಿಚಾರಿಸಲು ಬಂದ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಬಿ.ಹೆಚ್‌ ನಾಗಾನಂದರನ್ನು ಪಿಎಸ್‌ಐ ಲಕ್ಷ್ಮಣ್ ಅವಾಚ್ಯವಾದ ಶಬ್ದಗಳಿಂದ ನಿಂದಿಸಿ, ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಪಿಎಸ್‌ಐ ವಿರುದ್ಧ ಧಿಕ್ಕಾರ ಕೂಗಿದರು.

 

ಪಿಎಸ್‌ಐ ವಿರುದ್ಧ ನೀಡಿರುವ ದೂರು ಸಂಬಂಧ ಕ್ರಮ ಕೈಗೊಳ್ಳುತ್ತೇವೆ. ಹಾಗಾಗಿ ಪ್ರತಿಭಟನೆ ಕೈ ಬಿಡುವಂತೆ ಸಿಪಿಐ ಗುರುಪ್ರಸಾದ್‌ ಮನವಿ ಮಾಡಿದರು. ತಪ್ಪಿತಸ್ಥ ಪಿಎಸ್‌ಐ ಅವರನ್ನು ಸೇವೆಯಿಂದ ಅಮಾನತು ಪಡಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಎಲ್‌ಡಿ ಬ್ಯಾಂಕ್‌ ರಾಜ್ಯಾಧ್ಯಕ್ಷ ಡಿ. ಕೃಷ್ಣಕುಮಾರ್‌, ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಸ್‌. ಬಲರಾಮ ಅವರು ಡಿವೈಎಸ್‌ಪಿ ಜಗದೀಶ್‌ ಅವರೊಂದಿಗೆ ಚರ್ಚೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೇಲಧಿಕಾರಿಗಳಿಗೆ ವರದಿ ನೀಡಿ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಪಿಎಸ್‌ಐ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ಡಿವೈಎಸ್‌ಪಿ ತಿಳಿಸಿದರು. ಅವರ ಭರವಸೆ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ