ಉಡುಪಿ: ಮುಂಬರುವ ದಿನಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಆಳುವುದು ಬೇರೆ, ಆಡಳಿತ ನಡೆಸುವುದು ಬೇರೆ. ಜನಪರ ಚಿಂತನೆ, ಆಡಳಿತ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವಾಗಬೇಕು. ಜನರಿಗೆ ಸ್ವಚ್ಛ, ಸರಳ ಆಡಳಿತ ನೀಡಬೇಕು. ಆಳುವುದು , ಆಡಳಿತ ನಡೆಸುವುದು ರಾಜ್ಯದ ಪ್ರಗತಿಯ ಚಕ್ರಗಳು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಕೋವಿಡ್ ನ್ನು ಸಮರ್ಥವಾಗಿ ನಿಭಾಯಿಸಲಾಗಿದೆ.
ಇದಕ್ಕೆ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು,ಪೊಲೀಸರು ಸೇರಿದಂತೆ ಎಲ್ಲ ಕರೋನಾ ಯೋಧರ ಕೊಡುಗೆ ಮಹತ್ವದ್ದಾಗಿತ್ತು. ಪ್ರಧಾನಿ ಮೋದಿಯವರು ಭಾರತದ ಬೃಹತ್ ಜನಸಂಖ್ಯೆಗೆ ಕರೋನಾ ಲಸಿಕೆಯನ್ನು ನೀಡುವ ಮೂಲಕ ಜನತೆಗೆ ಆರೋಗ್ಯ ಸುರಕ್ಷಾ ಕವಚವನ್ನು ನೀಡಿದ್ದಾರೆ ಎಂದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?