ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ರಾಯಲ್ ಎನ್ಫೀಲ್ಡ್ ಬುಲೆಟ್ 350 (Royal Enfield Bullet 350) ಈಗ ಗ್ರಾಹಕರ ಅಚ್ಚುಮೆಚ್ಚಿನ ಬೈಕ್ ಆಗಿ ಹೊರಹೊಮ್ಮಿದೆ.
ಐದು ಸ್ಪೀಡಿನ ಗೇರ್ ಹೊಂದಿರುವುದು ಈ ಬೈಕಿನ ವಿಶೇಷತೆ. 800 ಎಂಎಂ ಸೀಟ್ ಹೈಟ್ ಹೊಂದಿರುವ ಈ ಬೈಕ್ ಕಿಲೋಮೀಟರ್ ಗೆ 35 ಮೈಲೇಜ್ ನೀಡುತ್ತದೆ.
13.5 ಲೀಟರ್ ಫ್ಯೂಲ್ ಟ್ಯಾಂಕ್ ಕೆಪ್ಯಾಸಿಟಿ ಹೊಂದಿರುವ ಈ ಬೈಕ್ 186 ಕೆಜಿ ತೂಕವಿದೆ.
ಸ್ಪೋಕ್ ವೀಲ್ ಹೊಂದಿರುವ ಈ ಬೈಕ್ ಗುಡ್ಡಗಾಡು ಪ್ರದೇಶಗಳಿಗೆ ಹಾಗೂ ಲಾಂಗ್ ಡ್ರೈವ್ಗಳಿಗೆ ಹೇಳಿ ಮಾಡಿಸಿದ ಬೈಕ್ ಆಗಿದೆ. ಭಾರತದ ರಸ್ತೆಗಳಿಗೆ ಈ ಬೈಕ್ ಅತ್ಯುತ್ತಮ ಬೈಕ್ ಎಂದು ಪರಿಗಣಿತವಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?