ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ರಾಹಕರಿಗೆ ಗುಡ್ ನ್ಯೂಸ್; ಇನ್ನು ಗಗನಕ್ಕೇರಲ್ಲ ಈರುಳ್ಳಿ ಬೆಲೆ, ಸರ್ಕಾರದ ಹೊಸ ಪ್ಲಾನ್

Twitter
Facebook
LinkedIn
WhatsApp
ಗ್ರಾಹಕರಿಗೆ ಗುಡ್ ನ್ಯೂಸ್; ಇನ್ನು ಗಗನಕ್ಕೇರಲ್ಲ ಈರುಳ್ಳಿ ಬೆಲೆ, ಸರ್ಕಾರದ ಹೊಸ ಪ್ಲಾನ್

Onion Price: ದುಬಾರಿಯಾಗಿದ್ದ ಈರುಳ್ಳಿ ಬೆಲೆಯಿಂದ (Onion Rates) ಕಂಗೆಟ್ಟಿದ್ದ ಗ್ರಾಹಕರಿಗೆ ಗುಡ್ ನ್ಯೂಸ್ ಇಲ್ಲಿದೆ. ತರಕಾರಿಗಳ ಬೆಲೆ ಹೆಚ್ಚಾದಂತೆ ಕೆಳ ಮತ್ತು ಮಧ್ಯಮ ವರ್ಗದವರ ಮೇಲೆ ಒತ್ತಡ ಹೆಚ್ಚಾಗುತ್ತದೆ. ಅದರಲ್ಲೂ ದಿನನಿತ್ಯ ಸಸ್ಯಾಹಾರ ಮತ್ತು ಮಾಂಸಾಹಾರಕ್ಕೆರಡೂ ಬಳಕೆಯಾಗುವ ಅತ್ಯಗತ್ಯ ತರಕಾರಿಯಾದ ಈರುಳ್ಳಿ ಬೆಲೆ ಹೆಚ್ಚಾದರೆ ಗ್ರಾಹಕರು ಪರದಾಡಬೇಕಾಗುತ್ತದೆ. ಕಳೆದ ವರ್ಷ 1 ಕೆಜಿ ಈರುಳ್ಳಿಯ ಬೆಲೆ 130 ರೂ. ದಾಟಿದ ದಾಖಲೆಯೂ ಇದೆ. ಹೀಗಾಗಿ, ಈ ವರ್ಷ ಈರುಳ್ಳಿ ಬೆಲೆ ಗಗನಕ್ಕೇರದಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಕ್ರಮವನ್ನು ಕೈಗೊಂಡಿದೆ.

2022-23ರಲ್ಲಿ ಈರುಳ್ಳಿಯ ಸಮರ್ಪಕ ಪೂರೈಕೆಯನ್ನು ಒದಗಿಸಲು ಕೇಂದ್ರ ಸರ್ಕಾರವು 2.5 ಲಕ್ಷ ಟನ್‌ಗಳಷ್ಟು ಈರುಳ್ಳಿಯನ್ನು ಸಂಗ್ರಹ ಮಾಡಿದೆ. ಇದುವರೆಗೂ ಯಾವ ವರ್ಷವೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಈರುಳ್ಳಿ ಸ್ಟೋರೇಜ್ ಮಾಡಿರಲಿಲ್ಲ. ಸಾಮಾನ್ಯವಾಗಿ ಹಬ್ಬದ ಸಂದರ್ಭದಲ್ಲಿ ಅಥವಾ ಮಳೆಯಾಗಲದಲ್ಲಿ ಈರುಳ್ಳಿಯ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ, ಸಂಗ್ರಹಿಸಲಾಗಿರುವ ಈರುಳ್ಳಿಗಳನ್ನು ಈ ಸಂದರ್ಭದಲ್ಲಿ ಮಾರುಕಟ್ಟೆಗೆ ಬಿಡಲಾಗುತ್ತಿದ್ದು, ಇದರಿಂದ ಜನರಿಗೆ ಈರುಳ್ಳಿ ಖರೀದಿಯ ಸಂದರ್ಭದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ.

ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಉತ್ಪಾದಿಸುವ ರಾಜ್ಯ ಮಹಾರಾಷ್ಟ್ರ. ಒಂದು ರೀತಿಯಲ್ಲಿ ನೋಡಿದರೆ ಇಡೀ ದೇಶದಲ್ಲಿ ಈರುಳ್ಳಿ ಬೆಲೆಯನ್ನು ಮಹಾರಾಷ್ಟ್ರದ ಈರುಳ್ಳಿ ಉತ್ಪಾದನೆಯೇ ನಿರ್ಧರಿಸುತ್ತದೆ. ಮಹಾರಾಷ್ಟ್ರದ ಲಾಸಲ್‌ಗಾಂವ್‌ನಲ್ಲಿ ಈರುಳ್ಳಿ ಬೆಲೆ ಪ್ರತಿ ಕ್ವಿಂಟಾಲ್‌ಗೆ ಸರಾಸರಿ 1,225 ರೂ.ಗೆ ಮಾರಾಟವಾಗುತ್ತಿದೆ. ಈ ಬೆಲೆ ಇದುವರೆಗೂ ಸ್ಥಿರವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ