ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕಲ್ಕತ್ತಾ:ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ಮದುವೆ ಬೀದಿ ರಂಪಾಟವಾಗಿ ಬದಲಾಗಿಬಿಟ್ಟಿದೆ. ನಿಖಿಲ್ ಜೈನ್ ಎಂಬುವರನ್ನು ಟರ್ಕಿಯಲ್ಲಿ ಮದುವೆಯಾಗಿದ್ದ ಈ ನಟಿ ಕಮ್ ಸಂಸದೆ ಆ ಮದುವೆ ಕಾನೂನುಬದ್ಧವಲ್ಲ ಎಂದಿದ್ದಾರೆ. ಜೊತೆಗೆ ನಿಖಿಲ್ ವಿರುದ್ಧ ಸಾಲು-ಸಾಲು ಆರೋಪಗಳನ್ನು ಮಾಡಿದ್ದಾರೆ.
ಆದರೆ ಈ ಆರೋಪಗಳನ್ನು ಅಲ್ಲಗಳೆದಿರುವ ನಿಖಿಲ್ ಜೈನ್, ಶ್ರೀಮಂತನಾದ ನನ್ನನ್ನು ಹಣಕ್ಕಾಗಿ ನುಸ್ರತ್ ಜಹಾನ್ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದನ್ನು ಅಲ್ಲಗಳೆದಿರುವ ನುಸ್ರತ್, ನನ್ನ ಒಡೆವೆಯವನ್ನು ಬಲವಂತದಿಂದ ನಿಖಿಲ್ ತಮ್ಮ ಬಳಿ ಇರಿಸಿಕೊಂಡಿದ್ದಾನೆ. ನನ್ನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತೆಗೆದುಕೊಂಡಿದ್ದಾನೆ ಎಂದಿದ್ದಾರೆ.
ಒಟ್ಟಿನಲ್ಲಿ ಗ್ಲಾಮರಸ್ ಗೊಂಬೆ ನುಸೃತ್ ವಿವಾಹ ಹೊಸದೊಂದು ತಿರುವನ್ನು ಪಡೆದುಕೊಂಡಿದ್ದು ಇನ್ನೇನು ಆಗುತ್ತದೆ ಎಂದು ಕಾದು ನೋಡಬೇಕು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?