ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ: ತುರ್ತಾಗಿ ಕ್ರಮ ಕೈಗೊಳ್ಳಲು ಸಚಿವರಿಗೆ ಶಾಸಕ ಜಿಟಿಡಿ ಮನವಿ

Twitter
Facebook
LinkedIn
WhatsApp
ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ: ತುರ್ತಾಗಿ ಕ್ರಮ ಕೈಗೊಳ್ಳಲು ಸಚಿವರಿಗೆ ಶಾಸಕ ಜಿಟಿಡಿ ಮನವಿ

ಮೈಸೂರು: ಚಾಮುಂಡಿ ಬೆಟ್ಟದ ನಂದಿ ಮೂಲಕ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸ್ತೆಗೆ ಹಾನಿಗೀಡಾಗಿರುವುದರಿಂದ ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಹಾಗೂ ಆರ್.ಸಿ.ಸಿ. ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಅಂದಾಜು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ಎರಡು ವರ್ಷಗಳ ಹಿಂದೆಯೂ ಇದೆ ರೀತಿ ಭೂಕುಸಿತ ಚಾಮುಂಡಿಬೆಟ್ಟದ ರಸ್ತೆಯಲ್ಲಿ ಸಂಭವಿಸಿತ್ತು, ಆದ್ದರಿಂದ ಬೆಟ್ಟದಲ್ಲಿ ಈ ರೀತಿಯ ಭೂಕುಸಿತ ಸಂಭವಿಸದಂತೆ ಕ್ರಮ ಕೈಗೊಳ್ಳಲು ತಾಂತ್ರಿಕ ವರದಿಯನ್ನು ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಅಭಿವೃದ್ಧಿ ಗೆ ಮತ್ತು ಆರ್.ಸಿ.ಸಿ. ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವರು, ಉಸ್ತುವಾರಿ ಸಚಿವರಲ್ಲಿ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೃಷ್ಣರೆಡ್ಡಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು