ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

Twitter
Facebook
LinkedIn
WhatsApp
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

ಚಿಕ್ಕಬಳ್ಳಾಪುರ: ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು (Heavy Rain), ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. 

ಎಲ್ಲೆಲ್ಲಿ ಸಂಚಾರ ಬಂದ್?
ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ ಮಾರ್ಗಗಳಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಲದಿಗ್ಬಂಧನವಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿರುವ ಮಾರ್ಗಗಳಲ್ಲೂ ಸಂಚಾರ ಕಷ್ಟಕರವಾಗಿದೆ.

ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಕೇಂದ್ರಕ್ಕೆ ಬರಲು ಗೌರಿಬಿದನೂರು ಮಾರ್ಗ ಬಳಸಬೇಕಿದೆ. ಬಾಗೇಪಲ್ಲಿಯಲ್ಲೂ ಭರ್ಜರಿ ಮಳೆಯಾಗಿರುವುದರಿಂದ ಪಟ್ಟಣದ ಟಿಬಿ ಕ್ರಾಸ್ ಬಳಿ ಅಂಡರ್ ಪಾಸ್ ಜಲಾವೃತವಾಗಿ ವಾಹನ (Vehicle) ಸವಾರರು ಪರದಾಡುತ್ತಿದ್ದಾರೆ. ಇದರಿಂದ ಬಾಗೇಪಲ್ಲಿಗೆ ತೆರಳಲು ಎಲ್ಲೋಡು ಮಾರ್ಗ ಕಲ್ಪಿಸಲಾಗಿದೆ. ಕಾರೊಂದು ಜಲಾವೃತವಾಗಿ ಅಂಡರ್ ಪಾಸ್‌ನಲ್ಲೇ ಕೆಟ್ಟುನಿಂತಿದೆ. ಬಾಗೇಪಲ್ಲಿ-ಪುಟ್ಟಪರ್ತಿ ಮಾರ್ಗದಲ್ಲಿ ಕುಶಾವತಿ ಮೈದುಂಬಿ ಹರಿಯುತ್ತಿದ್ದು, ಪುಟ್ಟಪರ್ತಿ ಮಾರ್ಗದ ಸಂಚಾರ ಬಂದ್ ಆಗಿದೆ. ಗುಡಿಬಂಡೆ ತಾಲ್ಲೂಕು ನಿಲಗುಂಬ ಗ್ರಾಮ ಸೇರಿ ಹಲವೆಡೆ ಮನೆಗಳು ಕುಸಿದಿರುವ ಮಾಹಿತಿಯಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ