ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನನ್ನು ಮದುವೆಯಾದ 2೦ ರ‌ ಯುವತಿ!

Twitter
Facebook
LinkedIn
WhatsApp
ಚಿಕ್ಕಮಂಗಳೂರಿನಲ್ಲಿ ಅಪ್ರಾಪ್ತ ಬಾಲಕನನ್ನು ಮದುವೆಯಾದ 2೦ ರ‌ ಯುವತಿ!

ಚಿಕ್ಕಮಗಳೂರು: ಯುವತಿ ಅಪ್ರಾಪ್ತನನ್ನು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದ್ಲಲಿ ನಡೆದಿದೆ. ಮೂಲತಃ ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದಳು. ಆಗ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ವೇದಿಕೆಯಾಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದನು. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು.

ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು ಮನೆಗೆ ಬರಬೇಡ ಎಂದಿದ್ದಾರೆ. ಆದರೆ ಹುಡುಗನಿಗೆ ಅಪ್ಪ ಇಲ್ಲ. ಅಮ್ಮ ಮಾತ್ರ ಇದ್ದಾರೆ. ಆಗ ಹುಡುಗನ ತಾಯಿ ಸಂಬಂಧಿಕರ ಜೊತೆ ಸೇರಿ ಬ್ರಹ್ಮಸಮುದ್ರ ಗ್ರಾಮದ ಅಂತರಘಟ್ಟಮ್ಮನ ದೇವಸ್ಥಾನದಲ್ಲಿ ಜೂನ್ 16ರಂದು ಮದುವೆ ಮಾಡಿದ್ದರು.

ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಜೂನ್ 23 ರಂದು ಮಾಹಿತಿ ದೊರೆತಿದೆ. ಸಖರಾಯಪಟ್ಟಣ ಪೊಲೀಸರೊಡನೆ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಮತ್ತು ಬಿಸಿಲೇಹಳ್ಳಿ ಗ್ರಾಮಪಂಚಾಯಿತಿ ಕಾರ್ಯದರ್ಶಿ ಇಂದ್ರಮ್ಮ ಸ್ಥಳಕ್ಕೆ ಭೇಟಿ ನೀಡಿ ಯುವತಿಯನ್ನ ವಶಕ್ಕೆ ಪಡೆದಿದ್ದಾರೆ. ಯುವತಿ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಕೊರೊನಾ ನಿಯಮ ಉಲ್ಲಂಘನೆ ಪ್ರಕರಣದಡಿ ಕೇಸ್ ದಾಖಲಿಸಿದ್ದಾ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು