ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ವಿಚಾರವಾಗಿ ನಟಿ ರಶ್ಮಿಕಾ ಮಂದಣ್ಣ ಸಂದರ್ಶನದಲ್ಲಿ ಉತ್ತರಿಸಿದ್ದಾರೆ.
ವೈಯಕ್ತಿಕ ವಿಚಾರವಾಗಿ ಆಗಾಗ ಸುದ್ದಿಯಲ್ಲಿ ಇರುವ ರಶ್ಮಿಕಾ ಯಾರನ್ನಾದರೂ ಲವ್ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್ಶಿಪ್ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.
ರಶ್ಮಿಕಾ ಮಂದಣ್ಣ ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದಾರೆ. ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
ರಶ್ಮಿಕಾ ಮಂದಣ್ಣ ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎನ್ನುವ ಬೇಡಿಕೆ ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?