ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿಟ್‌ ಫಂಡ್‌ ಹೆಸರಲ್ಲಿ 1.25 ಕೋಟಿ ವಂಚನೆ: ಮಹಿಳೆ ಬಂಧನ

Twitter
Facebook
LinkedIn
WhatsApp
ಚಿಟ್‌ ಫಂಡ್‌ ಹೆಸರಲ್ಲಿ 1.25 ಕೋಟಿ ವಂಚನೆ: ಮಹಿಳೆ ಬಂಧನ

ಬೆಂಗಳೂರು(ಜೂ.22):  ಚಿಟ್‌ ಫಂಡ್‌ ಹೆಸರಿನಲ್ಲಿ ಹೆಚ್ಚಿನ ಲಾಭದ ಆಸೆ ತೋರಿಸಿ ಜನರಿಂದ ಹಣ ಸಂಗ್ರಹಿಸಿ ವಂಚಿಸಿದ್ದ ಮಹಿಳೆಯನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆಂಗೇರಿ ನಿವಾಸಿ ಲಕ್ಷ್ಮಿ ಅಲಿಯಾಸ್‌ ವಾಣಿ ಬಂಧಿತಳಾಗಿದ್ದು, ಚಿಟ್‌ ಫಂಡ್‌ನಲ್ಲಿ ಹಣ ಹೂಡಿದರೆ ಹೆಚ್ಚಿನ ಆದಾಯ ಸಿಗಲಿದೆ ಎಂದು ಆಮಿಷವೊಡ್ಡಿ ಸುಮಾರು 1.25 ಕೋಟಿ ಹಣ ಸಂಗ್ರಹಿಸಿ ಜನರಿಗೆ ಆರೋಪಿ ವಂಚಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ರಾಜಾಜಿನಗರದ 4ನೇ ಹಂತದಲ್ಲಿ ವಾರಿಧಿ ಚಿಟ್‌ ಫಂಡ್‌ ಪ್ರೈವೇಟ್‌ ಲಿಮಿಟೆಡ್‌ ಹೆಸರಿನ ಕಂಪನಿ ತೆರೆದಿದ್ದ ಲಕ್ಷ್ಮೇ, ತನ್ನ ಮಕ್ಕಳ ಜತೆ ಕೆಂಗೇರಿಯ ಬೆಮೆಲ್‌ ಲೇಔಟ್‌ನಲ್ಲಿ ನೆಲೆಸಿದ್ದಳು. ಅಲ್ಪಾವಧಿಯಲ್ಲೇ ಲಾಭ ಕೊಡುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪಿ, ಬಳಿಕ ಆ ಹಣದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದಳು.

ಈ ರೀತಿ ಸಂಪಾದಿಸಿದ ಹಣದಲ್ಲಿ ಲಕ್ಷ್ಮೇ ಐಷಾರಾಮಿ ಜೀವನ ಕೂಡ ನಡೆಸುತ್ತಿದ್ದಳು. ಆದರೆ ಸಕಾಲಕ್ಕೆ ಗ್ರಾಹಕರಿಗೆ ಆದಾಯ ಹಂಚಿಕೆ ಮಾಡದೆ ಹೋದಾಗ ಆಕೆಯ ವಿರುದ್ಧ ಗ್ರಾಹಕರು ತಿರುಗಿ ಬಿದ್ದರು. ಆಗ ಬಸವೇಶ್ವರ ನಗರದಲ್ಲಿ ಮನೆ ಖಾಲಿ ಮಾಡಿ ಕೆಂಗೇರಿಗೆ ಆರೋಪಿ ವಾಸ್ತವ್ಯ ಬದಲಾಯಿಸಿದ್ದಳು. ಕೊನೆಗೆ ಹಣ ಖರ್ಚಾದ ಬಳಿಕ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist