ಖುಷಿ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ.
ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ ಗಾಯಗೊಂಡಿದ್ದಾರೆ.ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಕಾರ್ ಚೇಸಿಂಗ್ ಆಕ್ಷನ್ ದೃಶ್ಯದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದ ಪಹಲ್ ಗಂನಲ್ಲಿ ನಡೆಯುವ ವೇಳೆ ನಿಯಂತ್ರಣ ತಪ್ಪಿದ ಕಾರ್ ಕೊಳಕ್ಕೆ ಬಿದ್ದಿದೆ. ಚಿತ್ರೀಕರಣದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದ ಕಾರಣ ಯಾವುದೇ ದೊಡ್ಡ ಮಟ್ಟದ ಅಪಾಯ ಉಂಟಾಗಿಲ್ಲ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಅವರು ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?