ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

 ಚಿನ್ನದ ದರದಲ್ಲಿ ಇಳಿಕೆ, ಹೆಚ್ಚಿದ ಬೆಳ್ಳಿ ಬೆಲೆ!

Twitter
Facebook
LinkedIn
WhatsApp
ನಾಗಾಲೋಟ ಆರಂಭಿಸಿದ ಚಿನ್ನದ ಬೆಲೆ! ಗ್ರಾಹಕರು ಸಂಪೂರ್ಣ ಕಂಗಾಲು!!

ಬೆಂಗಳೂರು: ಕಳೆದ ಒಂದು ವಾರದ ಅವಧಿಯಿಂದ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಏರಿಳಿತ ಸಹಜವಾಗಿದೆ. ಚಿನ್ನ (Gold Price) ಹಾಗೂ ಬೆಳ್ಳಿ (Silver Price) ದರಗಳಲ್ಲಿ ಸದಾ ಏರಿಳಿತ ವರದಿಯಾಗಿದೆ. ಈ ಮಧ್ಯೆ, ವಾರದ ವಹಿವಾಟಿನ ಅಂತ್ಯದಲ್ಲಿ ಷೇರುಪೇಟೆ ಚೇತರಿಕೆ ದಾಖಲಿಸಿದೆ. ರೂಪಾಯಿ ಮೌಲ್ಯವೂ ವೃದ್ಧಿಯಾಗಿದೆ.

ಕಚ್ಚಾ ತೈಲದ ದರದಲ್ಲಿಯೂ ಹೆಚ್ಚಳವಾಗಿದೆ. ಈ ಎಲ್ಲ ಅಂಶಗಳು ಚಿನಿವಾರ ಪೇಟೆಯ ಮೇಲೂ ಪರಿಣಾಮ ಬೀರಿದೆ. ಇಂದು ಚಿನ್ನದ ದರದಲ್ಲಿ ತುಸು ಇಳಿಕೆಯಾಗಿದ್ದರೆ, ಬೆಳ್ಳಿ ದರ ಹೆಚ್ಚಳವಾಗಿದೆ. 

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 600 ರೂ. ಇಳಿಕೆಯಾಗಿ 46,100 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿಕೆಯಾಗಿ 50,290 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1900 ರೂ. ಹೆಚ್ಚಾಗಿ 60,000 ರೂಪಾಯಿ ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,170 ರೂ. ಮುಂಬೈ- 46,100 ರೂ, ದೆಹಲಿ- 46,250 ರೂ, ಕೊಲ್ಕತ್ತಾ- 46,100 ರೂ, ಬೆಂಗಳೂರು- 46,150 ರೂ, ಹೈದರಾಬಾದ್- 46,100 ರೂ, ಕೇರಳ- 46,100 ರೂ, ಪುಣೆ- 46,130 ರೂ, ಮಂಗಳೂರು- 46,150 ರೂ, ಮೈಸೂರು- 46,150 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,460 ರೂ, ಮುಂಬೈ- 50,290 ರೂ, ದೆಹಲಿ- 51,440 ರೂ, ಕೊಲ್ಕತ್ತಾ- 50,290 ರೂ, ಬೆಂಗಳೂರು- 51,340 ರೂ, ಹೈದರಾಬಾದ್- 50,290 ರೂ, ಕೇರಳ- 50,290 ರೂ, ಪುಣೆ- 50,320 ರೂ, ಮಂಗಳೂರು- 50,340 ರೂ, ಮೈಸೂರು- 50,340 ರೂ. ಆಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ