ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದ ಬೇಹುಗಾರಿಕೆ ಹಡಗು ಬರುವುದಕ್ಕೆ ಒಂದು ದಿನ ಮೊದಲು ಶ್ರೀಲಂಕಾಕ್ಕೆ ಮಿಲಿಟರಿ ವಿಮಾನ ಕಳಿಸಿದ ಭಾರತ!!

Twitter
Facebook
LinkedIn
WhatsApp
ಚೀನಾದ ಬೇಹುಗಾರಿಕೆ ಹಡಗು ಬರುವುದಕ್ಕೆ ಒಂದು ದಿನ ಮೊದಲು ಶ್ರೀಲಂಕಾಕ್ಕೆ ಮಿಲಿಟರಿ ವಿಮಾನ ಕಳಿಸಿದ ಭಾರತ!!

ದೆಹಲಿ: ಆಗಸದಿಂದಲೇ ನೆಲದ ಮೇಲೆ ತೀಕ್ಷ್ಣ ನಿಗಾ ಇರಿಸಬಲ್ಲ ಮಹತ್ವದ ‘ಡಾರ್ನಿಯರ್’ (Dornier Aircraft) ವಿಮಾನವೊಂದನ್ನು ಭಾರತ ಸರ್ಕಾರವು ಶ್ರೀಲಂಕಾಕ್ಕೆ  ಉಡುಗೊರೆಯಾಗಿ ಕಳಿಸಿಕೊಟ್ಟಿದೆ. ಚೀನಾದ ಬೇಹುಗಾರಿಕೆ ಹಡಗು ‘ಯಾನ್ ವಾಂಗ್ 5’ (Yuan Wang 5) ಶ್ರೀಲಂಕಾದ ಹಂಬನ್​ತೋಟಾ ಬಂದರಿನಲ್ಲಿ (Hambantota Port) ಲಂಗರು ಹಾಕುವುದಕ್ಕೆ ಕೇವಲ ಒಂದು ದಿನ ಮೊದಲು ನಡೆದಿರುವ ಈ ಬೆಳವಣಿಗೆಯು ಹಲವು ದೇಶಗಳ ಹುಬ್ಬೇರುವಂತೆ ಮಾಡಿದೆ.

ಈ ವಿಮಾನವು ಬಹು ಎತ್ತರದಿಂದಲೇ ನೆಲದ ಮೇಲೆ ಸೂಕ್ಷ್ಮ ಕಣ್ಣು ಇರಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದನ್ನು ಶ್ರೀಲಂಕಾ ಸರ್ಕಾರವು ಮಾದಕವಸ್ತುಗಳ ಕಳ್ಳಸಾಗಣೆ ತಡೆಯಲು ಹಾಗೂ ಸಾಗರ ಸುರಕ್ಷೆ ಹೆಚ್ಚಿಸಲು ಬಳಸಿಕೊಳ್ಳಬೇಕು ಎಂದು ಭಾರತ ಸರ್ಕಾರ ಸಲಹೆ ಮಾಡಿದೆ.

ಶ್ರೀಲಂಕಾ ವಾಯುಸೇನೆಯ ಪ್ರಮುಖ ನೆಲೆ ಇರುವ ಕಟುನಾಯಕೆ ಎಂಬಲ್ಲಿ ಈ ವಿಮಾನವನ್ನು ಭಾರತದ ಅಧಿಕಾರಿಗಳು ಹಸ್ತಾಂತರಿಸಿದರು. ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯಂದೇ ಈ ಮಹತ್ವದ ಬೆಳವಣಿಗೆಯೂ ನಡೆದಿರುವುದು ವಿಶೇಷ ಎನಿಸಿದೆ.

ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥರಾದ ವೈಸ್ ಅಡ್ಮಿರಲ್ ಎಸ್.ಎನ್.ಘೋರ್ಮಡೆ, ಶ್ರೀಲಂಕಾದಲ್ಲಿರುವ ಭಾರತದ ರಾಯಭಾರಿ ಗೋಪಾಲ್ ಬಾಗ್ಲೋಯ್ ಮತ್ತು ಶ್ರೀಲಂಕಾದ ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ಮುಖ್ಯಸ್ಥರು ವಿಮಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ