ಬೆಂಗಳೂರು (ಮೇ 30): ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ನಿಂದ (Congress) ರಾಜ್ಯಸಭಾ (Rajya Sabha) ಮೊದಲನೇ ಅಭ್ಯರ್ಥಿಯಾಗಿ ಜೈ ರಾಮ್ ರಮೇಶ್ (Jai Ram Ramesh) ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ (Mansoor Ali Khan) ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K Shivakumar), ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ,ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist