ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!

Twitter
Facebook
LinkedIn
WhatsApp
ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!

ಕೊಲ್ಕತ್ತಾ:ಕಳೆದ ಲೋಕಸಭಾ ಚುನಾವಣೆ ವೇಳೆ ಲೋಕಸಭೆ ಪ್ರವೇಶಿಸಿದ್ದವರ ಪೈಕಿ ಅತ್ಯಂತ ಹೆಚ್ಚು ಗಮನ ಸೆಳೆದ ಟಿಎಂಸಿ ಸಂಸದೆ ನುಸ್ರತ್ ಜಹಾನ್.

ಈಗ ಸಂಸದೆ ನುಸ್ರತ್ ಜಹಾನ್ ಮದುವೆ ಪ್ರಹಸನ ಬೀದಿಗೆ ಬಿದ್ದಿದೆ. ನಟಿ ಹಾಗೂ ಸಂಸದೆ ನುಸ್ರತ್ ಜಹಾನ್ 2019 ರಲ್ಲಿ ಟಿಎಂಸಿ ಪಕ್ಷದಿಂದ ಲೋಕಸಭಾ ಚುನಾವಣೆ ಸ್ಪರ್ಧಿಸಿ ಗೆದ್ದಿದ್ದರು. ಚುನಾವಣೆ ಗೆದ್ದ ಬೆನ್ನಲ್ಲೇ ಸಂಸದೆ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ರನ್ನು ಟರ್ಕಿಯಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು.

ಚೆಂದುಳ್ಳಿ ಚೆಲುವೆ, ಸಂಸದೆ ನುಸ್ರತ್ ಜಹಾನ್ ಸಂಸಾರದಲ್ಲಿ ಬಿರುಗಾಳಿ!!

ಅಂತರ ಧರ್ಮೀಯ ಮದುವೆ ಹಲವು ವಿವಾದಕ್ಕೆ ಕಾರಣವಾಗಿತ್ತು. ಆದರೆ ಇದೀಗ ನುಸ್ರತ್ ಜಹಾನ್ ಹಾಗೂ ನಿಖಿಲ್ ಜೈನ್ ಮದುವೆ ಬೀದಿಗೆ ಬಿದ್ದಿದ್ದು, ಪತಿಯೊಂದಿಗಿನ ಪೋಟೋ ಹಾಗೂ ಮದುವೆ ಪೋಟೋಗಳನ್ನು ನುಸ್ರುತ್ ಜಹಾನ್ ಸೋಷಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ ನಿಖಿಲ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. 2019 ರಲ್ಲಿ ನಿಖಿಲ್ ಜೊತೆ ಮದುವೆ ಆಗಿರುವುದಾಗಿ ಘೋಷಿಸಿದ್ದ ನುಸ್ರತ್ ಈ ಮದುವೆಯನ್ನು ಭಾರತದಲ್ಲಿ ನೋಂದಣಿ ಮಾಡಿಸಿರಲಿಲ್ಲ.

ಕೆಲ ತಿಂಗಳಿನಿಂದ ವೈಮನಸ್ಯದಿಂದ ದೂರವಾಗಿದ್ದ  ದಂಪತಿ ಈಗ ಅಧಿಕೃತವಾಗಿ ಸಂಬಂಧ ಮುರಿದುಕೊಂಡಿದ್ದಾರೆ ಎನ್ನಲಾಗಿದೆ. ಈ ವರಸೆ ಬದಲಾಯಿಸಿರುವ ಸಂಸದೆ ನುಸ್ರತ್ ಜಹಾನ್, ಇದು ಮದುವೆಯಲ್ಲ ನಾವು ಲಿವಿಂಗ್ ಟುಗೆದರ್  ಸಂಬಂಧದಲ್ಲಿದ್ದೇವು ಎಂದಿದ್ದಾರೆ.

ತಮ್ಮದು ಕಾನೂನು ಸಮ್ಮತ ವಿವಾಹವಲ್ಲ ಎಂದಿರುವ ನುಸ್ರತ್ ವಿರುದ್ಧ ನಿಖಿಲ್ ಜೈನ್ ಕೂಡ ಹಲವಾರು ಆರೋಪ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು