ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಡೇಜಾ ಸ್ಪಿನ್​ ಮೋಡಿ, ರಹಾನೆ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧ ಚೆನ್ನೈಗೆ 7 ವಿಕೆಟ್ ಗೆಲುವು!

Twitter
Facebook
LinkedIn
WhatsApp
ಜಡೇಜಾ ಸ್ಪಿನ್​ ಮೋಡಿ, ರಹಾನೆ ಸ್ಫೋಟಕ ಬ್ಯಾಟಿಂಗ್; ಮುಂಬೈ ವಿರುದ್ಧ ಚೆನ್ನೈಗೆ 7 ವಿಕೆಟ್ ಗೆಲುವು!

ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂ ನಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. 

ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ರೋಹಿತ್ ಶರ್ಮಾ ಬಳಗ 8 ವಿಕೆಟ್ ನಷ್ಟಕ್ಕೆ 157 ರನ್ ಕಲೆ ಹಾಕಿತು. ರೋಹಿತ್ 21, ಇಶಾನ್ ಕಿಶನ್ 32 ರನ್ ಗಳಿಸಿ ಔಟಾದರು.

ಕ್ಯಾಮರೂನ್ ಗ್ರೀನ್12, ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸೂರ್ಯಕುಮಾರ್ 1 ರನ್ ಗೆ ಆಟ ಮುಗಿಸಿದರು. ತಿಲಕ್ ವರ್ಮಾ 22, ಟಿಮ್ ಡೇವಿಡ್ 31, ಹೃತಿಕ್ ಶೋಕಿನ್ ಔಟಾಗದೆ 18 ರನ್ ಗಳಿಸಿದರು. ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು. ತುಷಾರ್ ದೇಶಪಾಂಡೆ ಮತ್ತು ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು. ಸಿಸಂದ ಮಗಲಾ1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಚೆನ್ನೈ ಮೊದಲ ಓವರ್ ನಲ್ಲಿ ಶೂನ್ಯಕ್ಕೆ ಮೊದಲ ವಿಕೆಟ್ ಕಳೆದು ಕೊಂಡು ಆಘಾತ ಅನುಭವಿಸಿತು. ಆ ಬಳಿಕ ತಾಳ್ಮೆಯ ಆಟವಾಡಿದ ರುತುರಾಜ್ ಗಾಯಕ್ವಾಡ್ನಾಟ್ ಔಟಾಗದೆ 40 ರನ್ ಗಳಿಸಿದರು.

ಭರ್ಜರಿ ಆಟವಾಡಿದ ಅಜಿಂಕ್ಯ ರಹಾನೆ 27 ಎಸೆತಗಳಲ್ಲಿ 61 ರನ್ ಗಳಿಸಿ ಮಿಂಚಿದರು. ಶಿವಂ ದುಬೆ 28, ಅಂಬಟಿ ರಾಯುಡು ಔಟಾಗದೆ 20 ರನ್ ಗಳಿಸಿದರು.

ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆದ್ದಿದೆ. ಉದ್ಘಾಟನ ಪಂದ್ಯದಲ್ಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ಗೆ 5 ವಿಕೆಟ್‌ಗಳಿಂದ ಸೋತರೆ, ಲಕ್ನೋ ವಿರುದ್ಧ ತನ್ನದೇ ಅಂಗಳದಲ್ಲಿ 12 ರನ್ನುಗಳ ರೋಚಕ ಜಯ ಸಾಧಿಸಿತ್ತು. ಮುಂಬಯಿ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.ಬೆಂಗಳೂ ರಿನ ಮೊದಲ ಪಂದ್ಯದಲ್ಲಿ ಅದು ಆರ್‌ಸಿಬಿಗೆ 8 ವಿಕೆಟ್‌ಗಳಿಂದ ಶರಣಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist