ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

Twitter
Facebook
LinkedIn
WhatsApp
ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

ಹೈಡ್ರೋಪೋನಿಕ್ಸ್ ಎಂಬ ಕೃಷಿ ತಂತ್ರಜ್ಞಾನ ಈಗ ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ. ಈ ಹೊಸ ತಂತ್ರಜ್ಞಾನ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಗಮನವನ್ನು ಸೆಳೆಯುತ್ತಿದೆ. ಮುಖ್ಯವಾಗಿ ತರಕಾರಿಗಳನ್ನು ಬೆಳೆಯಲು ಈ ಹೊಸ ತಂತ್ರಜ್ಞಾನವನ್ನು ವ್ಯಾಪಕವಾಗಿ ಉಪಯೋಗಿಸಲಾಗುತ್ತಿದೆ.
ಈ ತಂತ್ರಜ್ಞಾನದಲ್ಲಿ ಹಲವಾರು ಉಪ ವಿಭಾಗಗಳಿವೆ. ವರ್ಟಿಕಲ್, ಏರೋಪೋನಿಕ್, ಹೋರಿಜಾಂತಲ್, ಇಂಡೋರ್ ಈ ರೀತಿಯಾಗಿ ಹಲವಾರು ಉಪ ತಂತ್ರಜ್ಞಾನಗಳು ಈ ಕ್ಷೇತ್ರದಲ್ಲಿ ಜನ ಪ್ರೀತಿಯನ್ನು ಗಳಿಸುತ್ತಿದೆ.
ಭವಿಷ್ಯದ ಕೃಷಿ ಎಂದು ಬಿಂಬಿಸಲಾಗಿರುವ ಹೈಡ್ರೋಪೋನಿಕ್ಸ್ ತಂತ್ರಜ್ಞಾನದಲ್ಲಿ ಸುಮಾರು 90 ಶೇಕಡಾ ನೀರು ಹಾಳಾಗುವುದು ತಪ್ಪುತ್ತದೆ. ಆದರೆ ಉತ್ಪಾದನೆ 10 ಪಟ್ಟು ಅಧಿಕವಾಗಿರುತ್ತದೆ.
ಕಡಿಮೆ ಪ್ರದೇಶದಲ್ಲಿ ಅತಿ ಹೆಚ್ಚು ಉತ್ಪಾದನೆಯನ್ನು ಮಾಡಬಹುದಾಗಿದೆ. ಕ್ರಿಮಿಕೀಟಗಳಿಂದ ಸಂರಕ್ಷಿಸಬಹುದಾಗಿದೆ. ಇದರಿಂದ ನಷ್ಟವಾಗುವುದು ತಪ್ಪುತ್ತದೆ. ಹಲವರು ಉದ್ಯೋಗವಕಾಶಗಳು ನೂತನ ತಂತ್ರಜ್ಞಾನ ಆಧಾರಿತ ಯುವಕರಿಗೆ ಲಭ್ಯವಾಗುವ ಸಾಧ್ಯತೆ ಇರುತ್ತದೆ. ಇಸ್ರೇಲ್ ಈ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆಗೈದಿದೆ. ಬಹುದೊಡ್ಡ ಯಶಸ್ಸನ್ನು ಗಳಿಸಿ, ಇಡೀ ಪ್ರಪಂಚಕ್ಕೆ ಆಹಾರ ಉತ್ಪಾದನೆಗಳನ್ನು ಪೂರೈಸಿದೆ.
ಭಾರತದ ಕೆಲವು ರಾಜ್ಯಗಳಲ್ಲಿ ಈ ತಂತ್ರಜ್ಞಾನವನ್ನು ಇತ್ತೀಚಿಗೆ ಅಳವಡಿಸಲಾಗಿದೆ. ಆದರೆ ವ್ಯಾಪಕವಾಗಿ ಅಳವಡಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು