ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಜನರ ಬಳಿ ದುಡ್ಡಿಲ್ಲ, ಅವರು ಪನೀರ್​​ಗೆ ಜಿಎಸ್​ಟಿ ತುಂಬುತ್ತಿದ್ದಾರೆ’; ಸಿನಿಮಾ ಸೋಲಿಗೆ ಕಾರಣ ನೀಡಿದ ನಿರ್ದೇಶಕ ಅನುರಾಗ್ ಕಶ್ಯಪ್

Twitter
Facebook
LinkedIn
WhatsApp
‘ಜನರ ಬಳಿ ದುಡ್ಡಿಲ್ಲ, ಅವರು ಪನೀರ್​​ಗೆ ಜಿಎಸ್​ಟಿ ತುಂಬುತ್ತಿದ್ದಾರೆ’; ಸಿನಿಮಾ ಸೋಲಿಗೆ ಕಾರಣ ನೀಡಿದ ನಿರ್ದೇಶಕ ಅನುರಾಗ್ ಕಶ್ಯಪ್

ಅನುರಾಗ್ ಕಶ್ಯಪ್ ನಿರ್ದೇಶನ, ನಿರ್ಮಾಣ ಮಾಡಿರುವ ‘ದೋಬಾರಾ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ವೇಳೆ ಬಾಲಿವುಡ್ ಸಿನಿಮಾಗಳು ಏಕೆ ಸೋಲುತ್ತಿವೆ ಎಂದು ಅವರಿಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸುವಾಗ ಅವರು ತಮ್ಮದೇ ವಾದ ಮುಂದಿಟ್ಟಿದ್ದಾರೆ. ಬಾಲಿವುಡ್ ಮಾತ್ರವಲ್ಲ ದಕ್ಷಿಣ ಭಾರತದ ಸಿನಿಮಾಗಳೂ ಯಶಸ್ಸು ಕಾಣುತ್ತಿಲ್ಲ ಎಂದಿದ್ದಾರೆ ಅವರು.

‘ದಕ್ಷಿಣದ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುತ್ತಿವೆ ಎಂದು ಹೇಗೆ ಹೇಳುತ್ತೀರಿ? ಕನ್ನಡ ಹಾಗೂ ತಮಿಳಿನಲ್ಲಿ ತಲಾ ಒಂದು ಚಿತ್ರ, ಹಿಂದಿ ಹಾಗೂ ತೆಲುಗಿನಲ್ಲಿ ತಲಾ ಎರಡು ಚಿತ್ರ ಗೆದ್ದಿವೆ. ಕಳೆದ ಕೆಲವು ವಾರಗಳಲ್ಲಿ ಬಿಡುಗಡೆಯಾದ ತಮಿಳು, ತೆಲುಗು ಮತ್ತು ಕನ್ನಡ ಚಿತ್ರಗಳ ಹೆಸರನ್ನು ಹೇಳಲು ಸಾಧ್ಯವೇ? ಅದು ಆಗುವುದಿಲ್ಲ. ಅದಕ್ಕೆ ಕಾರಣ ಅಲ್ಲಿಯೂ ಚಿತ್ರಗಳು ಒಳ್ಳೆಯ ಗಳಿಕೆ ಮಾಡುತ್ತಿಲ್ಲ’ ಎಂದಿದ್ದಾರೆ ಅನುರಾಗ್ ಕಶ್ಯಪ್.

‘ಜನರ ಬಳಿ ಹಣ ಇಲ್ಲ. ಜನರು ಪನೀರ್ ಹಾಗೂ ಇತರ ಆಹಾರ ಪದಾರ್ಥಗಳ ಮೇಲೆ ಜಿಎಸ್​ಟಿ ಪಾವತಿ ಮಾಡುತ್ತಿದ್ದಾರೆ. ಬೈಕಾಟ್ ವಿಚಾರ ನಿಜವಾದ ಸಮಸ್ಯೆಯಿಂದ ವಿಚಲಿತರಾಗುವಂತೆ ಮಾಡುತ್ತದೆ. ಈಗಿನ ದಿನಗಳಲ್ಲಿ ಸಿನಿಮಾ ಚೆನ್ನಾಗಿದೆ ಎಂಬ ಖಚಿತತೆ ಇದ್ದರೆ ಮಾತ್ರ ಜನರು ಥಿಯೇಟರ್​ಗೆ ಹೋಗುತ್ತಾರೆ. ಇಲ್ಲದಿದ್ದರೆ ಬಹುನಿರೀಕ್ಷಿತ ಸಿನಿಮಾ ಎಂದಾಗ ಮಾತ್ರ ಅದನ್ನು ನೋಡ ಬಯಸುತ್ತಾರೆ. ಉದಾಹರಣೆಗೆ ‘ಆರ್‌ಆರ್‌ಆರ್’, ‘ಬಾಹುಬಲಿ’ ಅಂತಹ ಚಿತ್ರಗಳನ್ನು ಜನರು ನೋಡ ಬಯಸಿದ್ದರು. ‘ಕೆಜಿಎಫ್’ ತೆರೆಕಂಡ ಬಳಿಕ ಕೆಜಿಎಫ್​ನ ಎರಡನೇ ಚಾಪ್ಟರ್​ಗಾಗಿ ಪ್ರೇಕ್ಷಕರು ಕಾದಿದ್ದರು’ ಎಂದಿದ್ದಾರೆ ಅನುರಾಗ್ ಕಶ್ಯಪ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ