ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಪಾನ್ ಯಾವ ಎಲ್ಲ ಮೊಬೈಲ್ ಬ್ರಾಂಡ್ ಗಳನ್ನು ಉತ್ಪಾದಿಸುತ್ತದೆ ಗೊತ್ತೆ?

Twitter
Facebook
LinkedIn
WhatsApp
ಜಪಾನ್ ಯಾವ ಎಲ್ಲ ಮೊಬೈಲ್ ಬ್ರಾಂಡ್ ಗಳನ್ನು ಉತ್ಪಾದಿಸುತ್ತದೆ ಗೊತ್ತೆ?

ಜಪಾನ್ ಉತ್ಪಾದನೆಗೆ ಹೆಸರುವಾಸಿಯಾದ ರಾಷ್ಟ್ರ. ಅದರಲ್ಲೂ ಚೀನಾದ ನಂತರ ಮೊಬೈಲ್ ಉತ್ಪಾದನೆಯಲ್ಲಿ ಜಪಾನ್ ಮುಖ್ಯ ಸ್ಥಾನ ಪಡೆಯುತ್ತದೆ.

ಹಲವಾರು ಪ್ರಮುಖ ಬ್ರಾಂಡ್ಗಳು ಮೊಬೈಲ್ ಗಳು ಜಪಾನ್ನಲ್ಲಿ ಉತ್ಪಾದನೆಯಾಗುತ್ತದೆ. ಅವುಗಳಲ್ಲಿ ಮುಖ್ಯವಾದದ್ದು ಸೋನಿ, ತೋಷಿಬ, ಹಿಟಾಚಿ, ಪ್ಯಾನಸೋನಿಕ್, ಮಿಸ್ತು ಬಿಸಿ ಎಲೆಕ್ಟ್ರಿಕ್, ಕ್ಯಾಸಿಯೋ, ಪೂಜಿಸು.


ಈ ಪ್ರಮುಖ ಬ್ರಾಂಡ್ಗಳು ವಿಶ್ವದ ತುಂಬೆಲ್ಲ ಪ್ರಸಿದ್ಧಿ ಪಡೆದಿವೆ. ಅದರಲ್ಲೂ ಸೋನಿ ಹಾಗೂ ತೋಷಿಬ ಬ್ರಾಂಡ್ಗಳು ವಿಶ್ವದ ತುಂಬೆಲ್ಲ ಬಹುದೊಡ್ಡ ಮಾರುಕಟ್ಟೆಯನ್ನು ಪಡೆದಿವೆ.

ಒಂದು ಕಾಲದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳಿಗೆ ಬಹುದೊಡ್ಡ ಕ್ಷೇತ್ರವಾಗಿದ್ದ ಜಪಾನ್ ಈಗ ಮೊಬೈಲ್ ಉತ್ಪಾದನೆಗೆ ಬಹುದೊಡ್ಡ ದೇಶವಾಗಿದೆ. ಚೀನಾದ ನಂತರ ಜಪಾನ್ ಮೊಬೈಲ್ ಉತ್ಪಾದನೆಯಲ್ಲಿ ಖ್ಯಾತಿ ಗಳಿಸಿದೆ.

ಜಪಾನ್ನ ಈ ಮೊಬೈಲ್ ಬ್ರಾಂಡ್ಗಳು ಹೆಚ್ಚಾಗಿ ಭಾರತ, ಕ್ರ ಆಫ್ರಿಕಾ ಮತ್ತು ಯುರೋಪಿನ ದೇಶಗಳಲ್ಲಿ ಮಾರಾಟವಾಗುತ್ತದೆ. ಜಪಾನ್ ಎಲೆಕ್ಟ್ರಾನಿಕ್ಸ್ ವಸ್ತುಗಳ ಉತ್ಪಾದನೆಯಲ್ಲಿ ಗ್ರಹ ಉತ್ಪಾದನೆಯ ತಂತ್ರವನ್ನು ಅಳವಡಿಸಿದೆ. ಈ ತಂತ್ರದಿಂದಾಗಿ ಜಪಾನ್ ಉತ್ಪಾದನೆಯಲ್ಲಿ ಬಹುದೊಡ್ಡ ಮುನ್ನಡೆಯನ್ನು ಸಾಧಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು