ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮೀನು ವಿವಾದಕ್ಕೆ ನಡುಬೀದಿಯಲ್ಲೇ ಪೆಟ್ರೋಲ್ ಸುರಿದು ಚಿಕ್ಕಪ್ಪನಿಗೆ ಬೆಂಕಿಯಿಟ್ಟ ಭೂಪ.!

Twitter
Facebook
LinkedIn
WhatsApp
ಜಮೀನು ವಿವಾದಕ್ಕೆ ನಡುಬೀದಿಯಲ್ಲೇ ಪೆಟ್ರೋಲ್ ಸುರಿದು ಚಿಕ್ಕಪ್ಪನಿಗೆ ಬೆಂಕಿಯಿಟ್ಟ ಭೂಪ.!

ರಾಜ್ಯದ ತಮಿಳುನಾಡು ಗಡಿಭಾಗ ಕೃಷ್ಣಗಿರಿ ಜಿಲ್ಲೆಯ ಕಾವೇರಿಪಟ್ಟಣಂ ಸಮೀಪದ ಚಂದಾಪುರ ಗ್ರಾಮದಲ್ಲಿ ಈ ಬರ್ಬರ ಘಟನೆ ನಡೆದಿದೆ. ಜಮೀನು ವಿವಾದದ (land dispute) ಕಾರಣಕ್ಕೆ ಚಿಕ್ಕಪ್ಪನಿಗೆ ಬೆಂಕಿ ಇಟ್ಟಿದ್ದಾನೆ ಪಾತಕಿ ಮಗ. ಈತನ ಅಮಾನವೀಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿನ್ನವನ್(55) ದಾಳಿಗೆ ಒಳಗಾದ ವ್ಯಕ್ತಿ. ಸೆಂಥಿಲ್(26) ಚಿಕ್ಕಪ್ಪನಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಪಾಪಿ. ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಮೀನು ವಿವಾದ ಮುಂದುವರಿದು ಹೀಗೆ ಆಗಿದೆ. ಸೆಂಥಿಲ್ ಜಮೀನಿಗೆ ಚಿನ್ನವನ್ ಅವರ ಜಮೀನಿನ ಮೂಲಕವೇ ಓಡಾಡಬೇಕಿತ್ತು. ತನ್ನ ಜಮೀನಿನಲ್ಲಿ ಓಡಾಡಬಾರದೆಂದು ಚಿನ್ನವನ್ ಕುಟುಂಬ ಅಡ್ಡಿ ಪಡಿಸಿತ್ತು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ