ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ ಗುಂಡಿಕ್ಕಿ ಹತ್ಯೆ

Twitter
Facebook
LinkedIn
WhatsApp
ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಪೊಲೀಸ್ ಅಧಿಕಾರಿ, ಪತ್ನಿ, ಮಗಳ  ಗುಂಡಿಕ್ಕಿ ಹತ್ಯೆ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಭಾನುವಾರ ಮುಂಜಾನೆ ಜಮ್ಮುವಿನ ವಿಮಾನ ನಿಲ್ಧಾಣದಲ್ಲಿ ಬಾಂಬ್‌ ಸ್ಪೋಟಿಸುವ ಮೂಲಕ ಕುಕೃತ್ಯ ಮೆರೆದಿದ್ದ ಉಗ್ರರು ಆದೇ ದಿನ ರಾತ್ರಿ ವೇಳೆಗೆ ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರಿಯನ್ನು ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮರೆಸಿದ್ದಾರೆ. ಈ ಘಟನೆ ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ನಡೆದಿದೆ.

ಮಾಜಿ ಪೊಲೀಸ್ ಅಧಿಕಾರಿ ಮಾಜಿ ಎಸ್ಪಿಒ ಫಯಾಜ್ ಅಹ್ಮದ್ ಮನೆಗೆ ನುಗ್ಗಿದ ಉಗ್ರರು ನಿರಂತರ ಗುಂಡಿನ ಸುರಿಮಳೆಗೈದು ಅವರನ್ನು ಹಾಗೂ ಅವರ ಪತ್ನಿ, ಪುತ್ರಿ ಸೇರಿ ಮೂವನ್ನು ಕೊಂದು ಹಾಕಿ ಎಸ್ಕೇಪ್‌ ಆಗಿದ್ದಾರೆ. ಇನ್ನು ಗುಂಡಿನ ದಾಳಿಗೆ ಮಾಜಿ ಪೊಲೀಸ್ ಅಧಿಕಾರಿ ಫಯಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ರಾಜಾ ಬೇಗಂ ಮತ್ತು ಪುತ್ರಿ ರಫಿಯಾ ಗಂಭೀರವಾಗಿ ಗಾಯಗೊಂಡಿದ್ದರು. ಇವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸೇರಿಸಿದ ಕೆಲವೇ ಹೊತ್ತಲ್ಲಿ ಪತ್ನಿ ರಾಜಾ ಬೇಗಂ ಕೂಡ ಸಾವನ್ನಪ್ಪಿದ್ದಾರೆ.

ಪುತ್ರಿ ರಫಿಯಾಗೆ ಚಿಕಿತ್ಸೆ ಮುಂದುವರಿಸಲಾಗಿತ್ತಾದರೂ ಅವರೂ ಬದುಕಲಿಲ್ಲ ಎಂದು ಜಮ್ಮು-ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ. ಇನ್ನು ನಾಪತ್ತೆಯಾಗಿರುವ ಉಗ್ರರಿಗೆ ಪೊಲೀಸರು ಹಾಗೂ ಯೋಧರು ಹುಡುಕಾಟ ಆರಂಭಿಸಿದ್ದಾರೆ. ಘಟನೆಯನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ತೀವ್ರವಾಗಿ ಖಂಡಿಸಿದ್ದಾರೆ.
ಭಾನುವಾರ ಬೆಳಗ್ಗೆ ಜಮ್ಮುವಿನ ಏರ್‌ಪೋರ್ಟ್‌ ಬಳಿ ಅವಳಿ ಬಾಂಬ್‌ ಸ್ಪೋಟ ಸಂಭವಿಸಿತ್ತು. ಡ್ರೋನ್‌ ಮೂಲಕ ಸ್ಪೋಟ ನಡೆಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು