ಭಾನುವಾರ, ಮಾರ್ಚ್ 16, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಯನಗರ ಕ್ಷೇತ್ರದಲ್ಲಿ ತಡರಾತ್ರಿವರೆಗೂ ಮತ ಎಣಿಕೆ; ಗೆದ್ದು ಸೋತ ಸೌಮ್ಯ ರೆಡ್ಡಿ! 16 ಮತಗಳಿಂದ ಬಿಜೆಪಿಗೆ ಗೆಲುವು

Twitter
Facebook
LinkedIn
WhatsApp
14031278004451890963

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ಗೆದ್ದಿದ್ದಾರೆಂದು ಘೋಷಣೆ ಮಾಡಿದರು. ಇದರಿಂದ ಬೇಸರಗೊಂಡ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಕಣ್ಣೀರು ಹಾಕಿದರು.

ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ ಎಣಿಕೆ ಕೇಂದ್ರ ಬಳಿ ಜಮಾಯಿಸಿ, ಪರಸ್ಪರ ಘೋಷಣೆ ಕೂಗಿ ಪ್ರತಿಭಟಿಸಿದರು.

ನಿರಂತರ ಹಾವು ಏಣಿ ಆಟ

ಜಯನಗರ ಕ್ಷೇತ್ರದ ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ ಅವರು 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಯಿತು. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು. ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು.

ಮೊದಲ ಸಲ ಮತ್ತು ಎರಡನೇ ಬಾರಿಯ ಮರು ಎಣಿಕೆಯಲ್ಲಿಸೌಮ್ಯಾರೆಡ್ಡಿ ಅವರೇ ಮುಂದಿದ್ದರು. ಅಂತಿಮ ಮರು ಎಣಿಕೆಯಲ್ಲಿ ಮೊದಲಿಗೆ ತಿರಸ್ಕೃತಗೊಳಿಸಿದ್ದ 200 ಅಂಚೆ ಮತಗಳನ್ನು ಸಿಂಧುಗೊಳಿಸಿದ್ದರಿಂದ ಬಿಬಿಎಂಪಿ ಮಾಜಿ ಕಾರ್ಪೋರೇಟರ್‌, ಬಿಜೆಪಿಯ ಸಿ.ಕೆ.ರಾಮಮೂರ್ತಿ 16 ಮತಗಳ ಮುನ್ನಡೆ ಸಾಧಿಸಿದರು. ಇದಕ್ಕೆ ಕಾಂಗ್ರೆಸ್‌ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿಚುನಾವಣಾಧಿಕಾರಿಗಳು ಫಲಿತಾಂಶ ಪ್ರಕಟಿಸಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist