ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಾತಿ ಹಾಗೂ ದುಡ್ಡು ನೋಡಿ ಜನರು ಮತ ಹಾಕುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Twitter
Facebook
LinkedIn
WhatsApp
ಜಾತಿ ಹಾಗೂ ದುಡ್ಡು ನೋಡಿ ಜನರು ಮತ ಹಾಕುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಮೈಸೂರು: 2023ರ ವಿಧಾನಸಭೆ ಚುನಾವಣೆ ನನ್ನ ಕೊನೆ ಚುನಾವಣೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ. ನಂತರ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದರೂ ಸ್ವೀಕರಿಸುವುದಿಲ್ಲ. 2023ರ ವಿಧಾನಸಭೆಯ ಚುನಾವಣೆಯಲ್ಲಿ ಬಾದಾಮಿ, ಕೊಪ್ಪಳ, ಕೋಲಾರ, ಹುಣಸೂರು ಮತ್ತು ವರುಣದಲ್ಲಿ ಸ್ಪರ್ಧಿಸಲು ಆಹ್ವಾನಿಸಿದ್ದಾರೆ ಎಂದು ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದ್ದಾರೆ ಮತ್ತು ಗೆಲ್ಲಿಸಿದ್ದಾರೆ. ನಾನು ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಿದ್ದೇನೆ. ಸೋಲಿಸಿದ್ದಾರೆ ಅಂತಾ ವ್ಯಥೆ ಪಡಲ್ಲ, ಅಳಲು ಹೋಗುವುದಿಲ್ಲ. 2018ರ ಎಲೆಕ್ಷನ್‌ನಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋತೆ. ಆಗ ಅನೇಕ ಬೂತ್ ಕಮಿಟಿಗಳಿರಲಿಲ್ಲ, ಅದರಿಂದ ನಾನು ಸೋತೆ.

ಬಾದಾಮಿ ಕ್ಷೇತ್ರಕ್ಕೆ ನಾನು ಎರಡೇ ದಿನ ಹೋಗಿದ್ದು, ಅಲ್ಲಿ ಗೆಲ್ಲಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನೇ ಕೆಲಸ ಆಗಿದ್ದರೂ ನನ್ನಿಂದಲೆ. ಬೇರೆ ಯಾರೂ ಮಾಡಿಲ್ಲ, ಇದನ್ನು ಎಲ್ಲಿ ಬೇಕಾದರೂ ಹೇಳುತ್ತೇನೆ. ಮತದಾರರು ಕೆಲಸ ನೋಡಿ ಮತ ಹಾಕುವುದು ಕಡಿಮೆಯಾಗಿದೆ. ಮೈಸೂರಿಗೆ ನಾನು ಮಾಡಿದಷ್ಟು ಕೆಲಸ ಬೇರೆ ಯಾರೂ ಮಾಡಿಲ್ಲ. ಜಾತಿ, ದುಡ್ಡಿನ ಮೇಲೆ ಜನ ಮತ ಹಾಕುತ್ತಿದ್ದಾರೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ